ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.
ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.
ಜಾರಿಗೆ ಯಾವಾಗ?
ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ. 2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.
ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.
ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…