ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.
ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.
ಜಾರಿಗೆ ಯಾವಾಗ?
ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ. 2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.
ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.
ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.