News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

186

ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.

ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.

ಜಾರಿಗೆ ಯಾವಾಗ?

ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ.  2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.

ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.

 

ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ  ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ಉಪಯುಕ್ತ ಮಾಹಿತಿ

    ನೋಟುಗಳಲ್ಲಿರುವ ಗಾಂಧಿ ತಾತನ ಚಿತ್ರ ಬಂದಿದ್ದು ಹೇಗೆ ಮತ್ತು ಎಲ್ಲಿಂದ..?ತಿಳಿಯಲು ಈ ಲೇಖನ ಓದಿ…

    ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…