News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

186

ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್ ಸ್ಪಷ್ಟಪಡಿಸಿದೆ.

ಸ್ವಿಸ್ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಗಿಂದಾಗ್ಗೆ ಹಂಚಿಕೊಳ್ಳುವುದಾಗಿ ಹೇಳಿದೆ.

ಜಾರಿಗೆ ಯಾವಾಗ?

ಇದು 2018 ರಿಂದ ಜಾರಿಗೊಳಿಸಲು ಯೋಜನೆ ಮಾಡಲಾಗಿದೆ.  2019 ರಲ್ಲಿ ಮೊದಲ ಹಂತದ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಗುವುದು.

ಯಾವಾಗಿಂದ ಇದು ಶುರುವಾಗುವುದೆಂದು ಶೀಘ್ರದಲ್ಲಿಯೇ ಮೋದಿ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಸ್ವಿಸ್ ಫೆಡರಲ್ ಕೌನ್ಸಿಲ್ ಹೇಳಿದೆ.

 

ವಿದೇಶದಲ್ಲಿ ಸಂಗ್ರಹಿಸಿರುವ ಅಕ್ರಮ ಸಂಪತ್ತನ್ನು ಕೂಡಿಡಲು ಸ್ವಿಡ್ಜರ್ ಲ್ಯಾಂಡ್ ಸ್ವರ್ಗವಾಗಿತ್ತು. ಇದೀಗ ಸ್ವಿಸ್ ಬ್ಯಾಂಕ್’ನ  ನಿರ್ಧಾರದಿಂದ ಕಾಳಧನಿಕರಲ್ಲಿ ನಡುಕ ಹುಟ್ಟಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಉಪಯುಕ್ತ ಮಾಹಿತಿ

    ನಿಮ್ಮ ರಕ್ತದ ಬಗ್ಗೆ ನಿಮಗೆಷ್ಟು ಗೊತ್ತು..?ಯಾರೆಲ್ಲ ರಕ್ತದಾನ ಮಾಡಬಹುದು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.

  • Law

    ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 10 ವರ್ಷ ಜೈಲು ಶಿಕ್ಷೆ..!

    ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.

  • ಸುದ್ದಿ

    ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸವಾಲೆಸೆದ ಸ್ಯಾಂಡಲ್​ವುಡ್​ ನಟಿ..!

    ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್‌ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ.  ಸಂಚಾರ ನಿಯಮ ಉಲ್ಲಂಘಿಸಿದ ಬೈಕ್‌ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…