ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶಗಳು ಸೆಮಿ ಫೈನಲ್ ಪ್ರವೇಶಿಸಿವೆ.
ಇದರ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ವಿವಾದಿತ ಚಿತ್ರ :-
ಈ ಚಿತ್ರದಲ್ಲಿ ಹುಲಿಗೆ ಬಾಂಗ್ಲಾದೇಶದ ಭಾವುಟ ಹೊದಿಸಿ, ನಾಯಿಯೊಂದಕ್ಕೆ ಭಾರತದ ತ್ರಿವರ್ಣ ಧ್ವಜವನ್ನು ಹೊಂದಿಸಲಾಗಿದೆ. ಅಂತೆಯೇ ನಾಯಿಯನ್ನು ಹುಲಿ ಅಟ್ಟಾಡಿಸುತ್ತಿರುವಂತೆ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಇದೀಗ ಈ ವಿವಾದಿತ ಚಿತ್ರ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಬಾಂಗ್ಲಾದೇಶದ ಕಿಡಿಗೇಡಿ ಅಭಿಮಾನಿಗಳು ಕೀಟಲೆ ಇದೆ ಮೊದಲಲ್ಲ, ಈ ಹಿಂದೆಯೂ ಸಹ ಧೋನಿ ರುಂಡವನ್ನು ಬಾಂಗ್ಲಾದೇಶ ಬೌಲರ್ ಒಬ್ಬ ಹಿಡಿದಿರುವ ರೀತಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.
ಅಲ್ಲಿಗೂ ಸುಮ್ಮನಿರದ ಬಾಂಗ್ಲಾದೇಶದ ಸ್ಥಳೀಯ ಪತ್ರಿಕೆಯೊಂದು ಭಾರತೀಯ ಕ್ರಿಕೆಟ್ ಆಟಗಾರರ ಅರ್ಧ ತಲೆ ಬೋಳಿಸಿ ಚಿತ್ರ ಪ್ರಕಟಿಸಿತ್ತು, ಬಾಂಗ್ಲಾ ಕ್ರಿಕೆಟಿಗನೋರ್ವ ಭಾರತೀಯ ಕ್ರಿಕೆಟಿಗರ ತಲೆ ಬೋಳಿಸಿದ ರೀತಿಯಲ್ಲಿ ಚಿತ್ರ ಪ್ರಕಟಿಸಿ ವಿವಾದಕ್ಕೀಡಾಗಿತ್ತು. ವ್ಯಾಪಕ ವಿರೋಧದ ಬಳಿಕ ಆ ಚಿತ್ರವನ್ನು ಪತ್ರಿಕೆ ತೆಗೆದು ಹಾಕಿತ್ತು.
ಇದೀಗ ಮತ್ತೊಮ್ಮೆ ಕಿಡಿಗೇಡಿ ಬಾಂಗ್ಲಾದೇಶ ಅಭಿಮಾನಿಗಳು ಮತ್ತೆ ಭಾರತದ ಗೌರವಕ್ಕೆ ಧಕ್ಕೆ ತರುವಂತಹ ಚಿತ್ರ ಬಿಡಿಸಿ ಭಾರತೀಯರನ್ನು ಕೆಣಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…