ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶಗಳು ಸೆಮಿ ಫೈನಲ್ ಪ್ರವೇಶಿಸಿವೆ.
ಇದರ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ವಿವಾದಿತ ಚಿತ್ರ :-
ಈ ಚಿತ್ರದಲ್ಲಿ ಹುಲಿಗೆ ಬಾಂಗ್ಲಾದೇಶದ ಭಾವುಟ ಹೊದಿಸಿ, ನಾಯಿಯೊಂದಕ್ಕೆ ಭಾರತದ ತ್ರಿವರ್ಣ ಧ್ವಜವನ್ನು ಹೊಂದಿಸಲಾಗಿದೆ. ಅಂತೆಯೇ ನಾಯಿಯನ್ನು ಹುಲಿ ಅಟ್ಟಾಡಿಸುತ್ತಿರುವಂತೆ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಇದೀಗ ಈ ವಿವಾದಿತ ಚಿತ್ರ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಬಾಂಗ್ಲಾದೇಶದ ಕಿಡಿಗೇಡಿ ಅಭಿಮಾನಿಗಳು ಕೀಟಲೆ ಇದೆ ಮೊದಲಲ್ಲ, ಈ ಹಿಂದೆಯೂ ಸಹ ಧೋನಿ ರುಂಡವನ್ನು ಬಾಂಗ್ಲಾದೇಶ ಬೌಲರ್ ಒಬ್ಬ ಹಿಡಿದಿರುವ ರೀತಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.
ಅಲ್ಲಿಗೂ ಸುಮ್ಮನಿರದ ಬಾಂಗ್ಲಾದೇಶದ ಸ್ಥಳೀಯ ಪತ್ರಿಕೆಯೊಂದು ಭಾರತೀಯ ಕ್ರಿಕೆಟ್ ಆಟಗಾರರ ಅರ್ಧ ತಲೆ ಬೋಳಿಸಿ ಚಿತ್ರ ಪ್ರಕಟಿಸಿತ್ತು, ಬಾಂಗ್ಲಾ ಕ್ರಿಕೆಟಿಗನೋರ್ವ ಭಾರತೀಯ ಕ್ರಿಕೆಟಿಗರ ತಲೆ ಬೋಳಿಸಿದ ರೀತಿಯಲ್ಲಿ ಚಿತ್ರ ಪ್ರಕಟಿಸಿ ವಿವಾದಕ್ಕೀಡಾಗಿತ್ತು. ವ್ಯಾಪಕ ವಿರೋಧದ ಬಳಿಕ ಆ ಚಿತ್ರವನ್ನು ಪತ್ರಿಕೆ ತೆಗೆದು ಹಾಕಿತ್ತು.
ಇದೀಗ ಮತ್ತೊಮ್ಮೆ ಕಿಡಿಗೇಡಿ ಬಾಂಗ್ಲಾದೇಶ ಅಭಿಮಾನಿಗಳು ಮತ್ತೆ ಭಾರತದ ಗೌರವಕ್ಕೆ ಧಕ್ಕೆ ತರುವಂತಹ ಚಿತ್ರ ಬಿಡಿಸಿ ಭಾರತೀಯರನ್ನು ಕೆಣಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…