ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶಗಳು ಸೆಮಿ ಫೈನಲ್ ಪ್ರವೇಶಿಸಿವೆ.
ಇದರ ಬೆನ್ನಲ್ಲೇ ಬಾಂಗ್ಲಾದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ವಿವಾದಿತ ಚಿತ್ರ :-
ಈ ಚಿತ್ರದಲ್ಲಿ ಹುಲಿಗೆ ಬಾಂಗ್ಲಾದೇಶದ ಭಾವುಟ ಹೊದಿಸಿ, ನಾಯಿಯೊಂದಕ್ಕೆ ಭಾರತದ ತ್ರಿವರ್ಣ ಧ್ವಜವನ್ನು ಹೊಂದಿಸಲಾಗಿದೆ. ಅಂತೆಯೇ ನಾಯಿಯನ್ನು ಹುಲಿ ಅಟ್ಟಾಡಿಸುತ್ತಿರುವಂತೆ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಗಳಿಗೆ ಹರಿ ಬಿಟ್ಟಿದ್ದಾರೆ. ಇದೀಗ ಈ ವಿವಾದಿತ ಚಿತ್ರ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಬಾಂಗ್ಲಾದೇಶದ ಕಿಡಿಗೇಡಿ ಅಭಿಮಾನಿಗಳು ಕೀಟಲೆ ಇದೆ ಮೊದಲಲ್ಲ, ಈ ಹಿಂದೆಯೂ ಸಹ ಧೋನಿ ರುಂಡವನ್ನು ಬಾಂಗ್ಲಾದೇಶ ಬೌಲರ್ ಒಬ್ಬ ಹಿಡಿದಿರುವ ರೀತಿ ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು.
ಅಲ್ಲಿಗೂ ಸುಮ್ಮನಿರದ ಬಾಂಗ್ಲಾದೇಶದ ಸ್ಥಳೀಯ ಪತ್ರಿಕೆಯೊಂದು ಭಾರತೀಯ ಕ್ರಿಕೆಟ್ ಆಟಗಾರರ ಅರ್ಧ ತಲೆ ಬೋಳಿಸಿ ಚಿತ್ರ ಪ್ರಕಟಿಸಿತ್ತು, ಬಾಂಗ್ಲಾ ಕ್ರಿಕೆಟಿಗನೋರ್ವ ಭಾರತೀಯ ಕ್ರಿಕೆಟಿಗರ ತಲೆ ಬೋಳಿಸಿದ ರೀತಿಯಲ್ಲಿ ಚಿತ್ರ ಪ್ರಕಟಿಸಿ ವಿವಾದಕ್ಕೀಡಾಗಿತ್ತು. ವ್ಯಾಪಕ ವಿರೋಧದ ಬಳಿಕ ಆ ಚಿತ್ರವನ್ನು ಪತ್ರಿಕೆ ತೆಗೆದು ಹಾಕಿತ್ತು.
ಇದೀಗ ಮತ್ತೊಮ್ಮೆ ಕಿಡಿಗೇಡಿ ಬಾಂಗ್ಲಾದೇಶ ಅಭಿಮಾನಿಗಳು ಮತ್ತೆ ಭಾರತದ ಗೌರವಕ್ಕೆ ಧಕ್ಕೆ ತರುವಂತಹ ಚಿತ್ರ ಬಿಡಿಸಿ ಭಾರತೀಯರನ್ನು ಕೆಣಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.