ವಿಚಿತ್ರ ಆದರೂ ಸತ್ಯ

ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

3537

ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.

ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ  ಮೇಲೆ ದಾಳಿ:-

ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.

ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.

ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.

ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.

ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • ಸುದ್ದಿ

    ‘ಮೈ ಲವ್ ಲೆಟರ್ ಟು ಶ್ರೀದೇವಿ ಫ್ಯಾನ್ಸ್‌’ಈ ಲೆಟರ್’ನಲ್ಲಿ ಏನಿದೆ ಗೊತ್ತಾ..?ವರ್ಮಾ ಬಿಚ್ಚಿಟ್ಟ ಶ್ರೀದೇವಿ ನಿಜ ಜೀವನದ ರಹಸ್ಯ ಏನು.?ತಿಳಿಯಲು ಈ ಲೇಖನ ಓದಿ…

    ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್‌ ಟು ಶ್ರೀದೇವೀಸ್ ಫ್ಯಾನ್ಸ್‌’ ಎಂಬ ಹೆಸರಿನಲ್ಲಿ,ತಮ್ಮ ಫೇಸ್‌ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.

  • ಆರೋಗ್ಯ

    ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…

  • ಸುದ್ದಿ

    ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

    ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.  ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು…

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…