News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

3694

ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.

ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ  ಮೇಲೆ ದಾಳಿ:-

ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.

ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.

ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.

ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.

ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಸಿನಿಮಾ

    ಸಿನಿಮಾಗಳಲ್ಲಿ ನಮ್ಮ ಸ್ಟಾರ್‌‍ಗಳು ಹಾಕಿಕೊಳ್ಳುವ ಬಟ್ಟೆಗಳನ್ನು ಸಿನಿಮಾ ಮುಗಿದ ಬಳಿಕ ಏನು ಮಾಡುತ್ತಾರೆಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸಿನಿಮಾಗಳಲ್ಲಿ ಸ್ಟಾರ್‌‍ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.