ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.
ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಮೇಲೆ ದಾಳಿ:-
ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.
ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.
ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.
ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.
ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಡಿಜಿಟಲ್ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.