ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.
ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಮೇಲೆ ದಾಳಿ:-
ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.
ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.
ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.
ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.
ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…