ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.
ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಮೇಲೆ ದಾಳಿ:-
ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.
ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.
ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.
ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.
ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…