ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.
ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಮೇಲೆ ದಾಳಿ:-
ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.
ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.
ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.
ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.
ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…