ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.
ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಮೇಲೆ ದಾಳಿ:-
ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.
ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.
ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.
ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.
ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.