News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

3687

ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

ಚಂದ್ರಗುಪ್ತನ ವಿಜಯದ ನಂತರ ಮೌರ್ಯ ಸಾಮ್ರಾಜ್ಯವು ಪೂರ್ವದಲ್ಲಿ ಬೆಂಗಾಲ್ ಮತ್ತು ಆಸ್ಸಾಮದಿಂದ ಪಶ್ಚಿಮದಲ್ಲಿ ಅಫ್ಘಾನಿಸ್ಥಾನ ಮತ್ತು ಬಲೂಚಿಸ್ಥಾನ ದವರೆಗೂ , ಉತ್ತರದಲ್ಲಿ ವಾಯುವ್ಯ ಕಾಶ್ಮೀರ ಮತ್ತು ಈಶಾನ್ಯನೇಪಾಳದಿಂದ ದಕ್ಷಿಣದಲ್ಲಿ ಡೆಕ್ಕನ್ ಪ್ರಸ್ಥಭೂಮಿಯವರೆಗೂ ಹಬ್ಬಿತ್ತು.

ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ  ಮೇಲೆ ದಾಳಿ:-

ಕೇವಲ ಇಪ್ಪತ್ತು ವರ್ಷದವನಿರುವಗಲೇ ಅಲೆಕ್ಸಾಂಡರನ ಸೈನ್ಯವನ್ನು ಸೋಲಿಸಿ ನಂದ ಸಾಮ್ರಾಜ್ಯವನ್ನು ಗೆದ್ದಿದ್ದು ,ಸೆಲ್ಯೂಕಸ್ ನಿಕೇಟರ್ ನನ್ನು ಸೋಲಿಸಿದ್ದು ಮತ್ತು ದಕ್ಷಿಣ ಏಶಿಯಾದಾದ್ಯಂತ ಕೇಂದ್ರೀಕೃತ ಆಳಿಕೆಯನ್ನು ನೆಲೆಗೊಳಿಸಿದ್ದು – ಈ ಘಟನೆಗಳು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂಥವು ಆಗಿವೆ .

ಎರಡು ಸಾವಿರ ವರ್ಷಗಳನಂತರವೂ ಚಂದ್ರಗುಪ್ತ ಮತ್ತು ಅಶೋಕ ನೂ ಸೇರಿದಂತೆ ಅವನ ನಂತರ ಬಂದ ರಾಜರ ಸಾಧನೆಗಳು ದಕ್ಷಿಣ ಏಶಿಯ ಮತ್ತು ಜಾಗತಿಕ ಇತಿಹಾಸದ ಅಧ್ಯಯನದ ವಸ್ತುಗಳಾಗಿವೆ.

ಮೌರ್ಯ ಸಾಮ್ರಾಜ್ಯದ ಸ್ಥಾಪನೆ: ಅಲೆಕ್ಸಾಂಡರ್ ನ ದಾಳಿಯ ಕಾಲಕ್ಕೆ ಚಾಣಕ್ಯನು ತಕ್ಷಶಿಲೆಯಲ್ಲಿದ್ದನು. ತಕ್ಷಶಿಲೆ ಮತ್ತು ಗಾಂಧಾರಗಳನ್ನು ಆಳುತ್ತಿದ್ದ ರಾಜ ಅಂಭಿಯು ಅಲೆಕ್ಸಾಂಡರನೊಂದಿಗೆ ಹೋರಾಟ ಮಾಡದೆ ಒಪ್ಪಂದ ಮಾಡಿಕೊಂಡನು.

ಈ ದಾಳಿಯು ಭಾರತೀಯ ಸಂಸ್ಕೃತಿಯ ಮೇಲಿನ ದಾಳಿ ಎಂದು ಚಾಣಕ್ಯನು ಬಗೆದು ಉಳಿದ ರಾಜರನ್ನು ಒಟ್ಟಾಗಿ ಅಲೆಕ್ಸಾಂಡರನನ್ನು ಎದುರಿಸಲು ಕೇಳಿಕೊಂಡನು. ಪಂಜಾಬಿನ ರಾಜ ಪೋರಸ್ (ಪರ್ವತೇಶ್ವರ) ನೊಬ್ಬಾತನೇ ಅಲೆಕ್ಸಾಂಡರನನ್ನು ಎದುರಿಸಿದವನು ಆದರೆ ಸೋತು ಹೋದನು.

ಚಾಣಕ್ಯ: ಚಾಣಕ್ಯನು ಕೌಟಿಲ್ಯ ಎಂಬ ಹೆಸರಿನಿಂದಲೂ ಪ್ರಸಿದ್ಧನಾಗಿದ್ದಾನೆ .

ಅವನು ಚಂದ್ರಗುಪ್ತನನ್ನು ಅಧಿಕಾರಕ್ಕೆ ತರುವಲ್ಲಿ ಅವನಿಗೆ ಮಾರ್ಗದರ್ಶನ ನೀಡಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ನಂತರ ಅವನ ಮಂತ್ರಿಯಾಗಿಯೂ ಕೆಲಸ ಮಾಡಿದನು . ಅವನು ‘ಅರ್ಥಶಾಸ್ತ್ರ’ ಎಂಬ ಕೃತಿಯನ್ನು ರಚಿಸಿದ್ದಾನೆ.

ನಂದ ಸಾಮ್ರಾಜ್ಯವನ್ನು ಗೆದ್ದುಕೊಂಡದ್ದು ಮತ್ತು ವಿಸ್ತರಿಸಿದ್ದು: ಕ್ರಿ.ಪೂ ೩೨೩ ರಲ್ಲಿ ಅಲೆಕ್ಸಾಂಡರನ ಮರಣದ ನಂತರ ಅವನ ಪ್ರತಿನಿಧಿಗಳ ಆಡಳಿತದಲ್ಲಿದ್ದ ವಾಯುವ್ಯ ಭಾರತದ ಪ್ರದೇಶಗಳನ್ನು ಚಂದ್ರಗುಪ್ತನು ಗೆದ್ದುಕೊಂಡನು. ಅವನು ಪರ್ವತಕ ಅಥವಾ ಪೋರಸ್ ನ ಜತೆಗೂಡಿದುದಾಗಿ ವಿಶಾಖದತ್ತನ ಮುದ್ರಾರಾಕ್ಷಸ ಮತ್ತಿತರ ಕೃತಿಗಳು ಹೇಳುತ್ತವೆ.

ಚಂದ್ರಗುಪ್ತನ ಕೊನೆಯ ದಿನಗಳು: ಚಂದ್ರಗುಪ್ತನು ತನ್ನ ಜೀವನದ ಕೊನೆಗಾಲದಲ್ಲಿ ಸಿಂಹಾಸನವನ್ನು ತ್ಯಜಿಸಿ ಜೈನಧರ್ಮಕ್ಕೆ ಸೇರಿ ಸಂನ್ಯಾಸಿಯಾಗಿ ಕರ್ನಾಟಕದಲ್ಲಿರುವ ಶ್ರವಣಬೆಳಗೊಳದಲ್ಲಿ ತನ್ನ ಎಂದು ನಂಬಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…