News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕ್ರೀಡೆ

“ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

498

ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ.  ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು  ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ  ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.

ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ.  ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು  ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 

ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.

ಚಾಚಾ ಶಿಕಾಗೋರವರು ಮಹೇಂದ್ರ ಸಿಂಗ್  ಧೋನಿಯ ಅಪ್ಪಟ ಅಭಿಮಾನಿ :-

ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.

ಅಷ್ಟಕ್ಕೂ, ಇವರಿಗೆ ಭಾರತದ ತಂಡದ ಮೇಲೇಕೆ ಪ್ರೀತಿ ???

ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.

ಇವರು ಭಾರತ-ಪಾಕಿಸ್ತಾನದ ಯಾವ ಮ್ಯಾಚ್ ನೋಡದೇ ಬಿಟ್ಟಿಲ್ಲ :-

2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.

ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ  ನಮ್ಮ  ಧನ್ಯವಾದಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….