News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

“ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

497

ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ.  ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು  ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ  ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.

ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ.  ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು  ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 

ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.

ಚಾಚಾ ಶಿಕಾಗೋರವರು ಮಹೇಂದ್ರ ಸಿಂಗ್  ಧೋನಿಯ ಅಪ್ಪಟ ಅಭಿಮಾನಿ :-

ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.

ಅಷ್ಟಕ್ಕೂ, ಇವರಿಗೆ ಭಾರತದ ತಂಡದ ಮೇಲೇಕೆ ಪ್ರೀತಿ ???

ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.

ಇವರು ಭಾರತ-ಪಾಕಿಸ್ತಾನದ ಯಾವ ಮ್ಯಾಚ್ ನೋಡದೇ ಬಿಟ್ಟಿಲ್ಲ :-

2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.

ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ  ನಮ್ಮ  ಧನ್ಯವಾದಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

    ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…