ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ ಸ್ತಬ್ಧಗೊಳ್ಳುತ್ತದೆ. ಭಾರತವೇಕೆ ಈಡಿ ಕ್ರಿಕೆಟ್ ಜಗತ್ತು ಕಣ್ಣುರೆಪ್ಪೆ ಮುಚ್ಚದೇ ಟಿವಿ ಮುಂದೆಯೇ ಕುಳಿತು ಬಿಡುತ್ತದೆ. ಸಹಜವಾಗಿ ಭಾರತೀಯರೆಲ್ಲರೂ ಭಾರತದ ತಂಡವನ್ನು ಬೆಂಬಲಿಸಿದರೆ ಪಾಕಿಸ್ತಾನೀಯರು ಪಾಕಿಸ್ತಾನದ ತಂಡವನ್ನು ಬೆಂಬಲಿಸುತ್ತಾರೆ.
ಆದರೆ ಪ್ರತಿ ಬಾರಿ ಭಾರತ ಪಾಕಿಸ್ತಾನ ನಡುವೆ ನಡೆಯುವ ಪಂದ್ಯವನ್ನು ನೋಡಲು ತಪ್ಪದೇ ಪಾಕಿಸ್ತಾನಿ ಕ್ರೀಡಾಪ್ರೇಮಿಯೊಬ್ಬರು ಆಗಮಿಸುತ್ತಾರೆ. ‘ಚಾಚಾ ಚಿಕಾಗೋ’ ಎಂಬ ಅನ್ವರ್ಥನಾಮವನ್ನು ಪಡೆದಿರುವ ಈ ವ್ಯಕ್ತಿ ಪ್ರಸಿದ್ಧಿ ಪಡೆದಿರುವುದು ಕೇವಲ ಈ ಒಂದು ಕಾರಣಕ್ಕಾಗಿ ಮಾತ್ರವಲ್ಲ, ಅಚ್ಚರಿ ಏನೆಂದರೆ ಈ ಕ್ರಿಕೆಟ್ ಪ್ರೇಮಿ ಬೆಂಬಲಿಸುವುದು ಪಾಕಿಸ್ತಾನ ತಂದವನ್ನಲ್ಲ, ಅಚ್ಚರಿಯಾದರೂ ನಿಜ ಅವರು ಬೆಂಬಲಿಸುವುದು ಭಾರತದ ತಂಡವನ್ನು! ಅಷ್ಟೇ ಅಲ್ಲ, ಭಾರತವೇ ಗೆಲ್ಲಲಿ ಎಂದು ಇವರು ಪ್ರಾರ್ಥಿಸುತ್ತಾರೆ ಸಹಾ! 
ಚಾಚಾ ಶಿಕಾಗೋ ರವರ ನಿಜ ನಾಮಧೇಯ ಮುಹಮ್ಮದ್ ಬಶೀರ್ ಎಂದಾಗಿದೆ. ಮೊದಲು ಇವರು ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದರೂ ಈಗ ಇವರು ಭಾರತದ ತಂಡವನ್ನು ಬೆಂಬಲಿಸುತ್ತಿದ್ದಾರೆ.
ಧೋನಿ ಇವರ ಅಚ್ಚುಮೆಚ್ಚಿನ ಆಟಗಾರನಾಗಿದ್ದು, ಇವರು ಧೋನಿಯವರ ಆಟದ ಸಮಯದಲ್ಲಿ ಭಾರತೀಯರ ನಡುವೆ ಕುಳಿತು ಭಾರೀ ಕರತಾಡನದ ಮೂಲಕ ಧೋನಿಯವರನ್ನು ಬೆಂಬಲಿಸುತ್ತಿದ್ದರು. ಹಲವು ವರ್ಷಗಳವರೆಗೆ ಇವರು ತಮ್ಮ ಸ್ವದೇಶದ ತಂಡವನ್ನು ಬೆಂಬಲಿಸಿದರೂ ಧೋನಿಯವರ ಆಟದ ವೈಖರಿಯನ್ನು ಮೆಚ್ಚದೇ ಇರಲು ಇವರಿಗೆ ಸಾಧ್ಯವೇ ಆಗಿರಲಿಲ್ಲ.
ನಾನು ಪಾಕಿಸ್ತಾನವನ್ನು ಇಂದಿಗೂ ಪ್ರೀತಿಸುತ್ತೇನೆ. ಆದರೆ ಈಗ ಭಾರತವನ್ನು ಹೆಚ್ಚಾಗಿ ಪ್ರೀತಿಸುತ್ತೇನೆ. ಹಿಂದೆ ನನಗೆ ಪಾಕಿಸ್ತಾನದ ತಂಡ ಗೆಲ್ಲಬೇಕಿತ್ತು. ಆದರೆ ಈಗ ನನಗೆ ಭಾರತದ ತಂಡ ಗೆಲ್ಲಬೇಕಾಗಿದೆ. 2011 ರಲ್ಲಿ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಮ್ಯಾಚ್ ಅನ್ನು ನೋಡಲು ಮೊದಲ ಬಾರಿ ಅಲ್ಲಿ ತೆರಳಿದ ಬಳಿಕ ನನ್ನ ಭಾವನೆ ಬದಲಾಗಿದೆ” ಎಂದು ಇವರು ತಿಳಿಸುತ್ತಾರೆ.
2011ರ ವಿಶ್ವಕಪ್ ಬಳಿಕ ನಡೆದ ಅಷ್ಟೂ ಪಂದ್ಯಗಳನ್ನು ಇವರು ನೋಡಿದ್ದಾರೆ. ಎಲ್ಲವನ್ನೂ ಇವರು ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು ನೋಡಿದ್ದುದೇ ವಿಶೇಷವಾಗಿದೆ. “ವರ್ಷವಿಡೀ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ನೋಡಲೆಂದು ನಾನು ಬರುತ್ತಲೇ ಇರುತ್ತೇನೆ ಹಾಗೂ ವರ್ಷದ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತೇನೆ. ನನಗೆ ಭಾರತದಲ್ಲಿಯೇ ಹೆಚ್ಚಿನ ಭದ್ರತೆಯ ಅನುಭವವಾಗುತ್ತದೆ” ಎಂದು ಹೇಳಿಕೊಂಡಿದ್ದಾರೆ.
ಈ ಕ್ರೀಡಾಪ್ರೇಮಿಯ ಪ್ರಕಾರ ಕ್ರಿಕೆಟ್ ಕ್ರೀಡೆಯ ಅಪ್ಪಟ ಅಭಿಮಾನಿಯಾಗಿರುವ ಇವರ ಪ್ರಕಾರ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ಪರ್ಧೆಯೇ ಇಲ್ಲ. ಕ್ರಿಕೆಟ್ ಆಟದ ಸೂಕ್ಷ್ಮತೆಗಳನ್ನು ಪಾಕಿಸ್ತಾನಕ್ಕಿಂತಲೂ ಹೆಚ್ಚು ಚೆನ್ನಾಗಿ ಅರಿತು ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಭಾರತ ಹೆಚ್ಚಿನ ಸಾಧನೆಯನ್ನು ಸಾಧಿಸಲು ಸಾಧ್ಯವಾಗಿದೆ. ಏನೇ ಆಗಲಿ, ಈ ವ್ಯಕ್ತಿಯ ಅಪ್ಪಟ ಕ್ರೀಡಾಭಿಮಾನವನ್ನು ನಾವು ಅಭಿನಂದಿಸುತ್ತೇವೆ. ಚಾಚಾ ಶಿಕಾಗೋರವರೇ ನಿಮ್ಮ ಭಾರತದ ಮೇಲಿನ ಈ ಅಭಿಮಾನಕ್ಕೆ ನಮ್ಮ ಧನ್ಯವಾದಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…