News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

456

ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ  ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್‌ಕ್ಯಾಲೆಂಡರ್‌ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್‌ ಆಪ್‌ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್‌ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್‌ಲೋಡ್‌ಆದ ನಂತರಇಂಡಿಕ್‌ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್‌ನಲ್ಲಿಕ್ವಿಕ್ ರೆಫರೆನ್ಸ್‌ಗೈಡ್ ಆಪ್‌ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ ಮೊಬೈಲ್‌ಡಿವೈಸ್‌ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್‌ಟೆಕ್ನಾಲಜೀಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌  ಆಪ್‌ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್‌ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್‌ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ  ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್‌ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್‌ನೆಟ್‌ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್‌ಅಂಡ್‌ಡಿ ತಂಡವನ್ನು ಹೊಂದಿದ್ದು ಡಿಜಿಟಲ್‌ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…