ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್ಕ್ಯಾಲೆಂಡರ್ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್ ಆಪ್ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್ಲೋಡ್ಆದ ನಂತರಇಂಡಿಕ್ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್ನಲ್ಲಿಕ್ವಿಕ್ ರೆಫರೆನ್ಸ್ಗೈಡ್ ಆಪ್ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ ಮೊಬೈಲ್ಡಿವೈಸ್ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್ಟೆಕ್ನಾಲಜೀಸ್ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್ ಕ್ಯಾಲೆಂಡರ್ ಆಪ್ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್ನೆಟ್ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್ಅಂಡ್ಡಿ ತಂಡವನ್ನು ಹೊಂದಿದ್ದು ಡಿಜಿಟಲ್ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.