ಉಪಯುಕ್ತ ಮಾಹಿತಿ

ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

451

ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ  ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್‌ಕ್ಯಾಲೆಂಡರ್‌ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್‌ ಆಪ್‌ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್‌ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್‌ಲೋಡ್‌ಆದ ನಂತರಇಂಡಿಕ್‌ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್‌ನಲ್ಲಿಕ್ವಿಕ್ ರೆಫರೆನ್ಸ್‌ಗೈಡ್ ಆಪ್‌ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ ಮೊಬೈಲ್‌ಡಿವೈಸ್‌ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್‌ಟೆಕ್ನಾಲಜೀಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌  ಆಪ್‌ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್‌ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್‌ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ  ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್‌ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್‌ನೆಟ್‌ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್‌ಅಂಡ್‌ಡಿ ತಂಡವನ್ನು ಹೊಂದಿದ್ದು ಡಿಜಿಟಲ್‌ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಎಲ್ಲಾ ಡಾಕ್ಟರ್ಸ್ ಬಿಳಿ ಬಣ್ಣದ ಬಟ್ಟೆಯನ್ನೇ ಯಾಕೆ ಧರಿಸುತ್ತಾರೆ, ನೋಡಿ ಬಿಳಿ ಬಣ್ಣದ ರಹಸ್ಯ.

    ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಉಪಯುಕ್ತ ಮಾಹಿತಿ

    ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

    ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….