ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್ಕ್ಯಾಲೆಂಡರ್ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್ ಆಪ್ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್ಲೋಡ್ಆದ ನಂತರಇಂಡಿಕ್ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್ನಲ್ಲಿಕ್ವಿಕ್ ರೆಫರೆನ್ಸ್ಗೈಡ್ ಆಪ್ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ ಮೊಬೈಲ್ಡಿವೈಸ್ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್ಟೆಕ್ನಾಲಜೀಸ್ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್ ಕ್ಯಾಲೆಂಡರ್ ಆಪ್ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್ನೆಟ್ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್ಅಂಡ್ಡಿ ತಂಡವನ್ನು ಹೊಂದಿದ್ದು ಡಿಜಿಟಲ್ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.