News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

456

ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ  ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್‌ಕ್ಯಾಲೆಂಡರ್‌ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್‌ ಆಪ್‌ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್‌ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್‌ಲೋಡ್‌ಆದ ನಂತರಇಂಡಿಕ್‌ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್‌ನಲ್ಲಿಕ್ವಿಕ್ ರೆಫರೆನ್ಸ್‌ಗೈಡ್ ಆಪ್‌ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ ಮೊಬೈಲ್‌ಡಿವೈಸ್‌ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್‌ಟೆಕ್ನಾಲಜೀಸ್‌ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌  ಆಪ್‌ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್‌ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್‌ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ  ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್‌ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್‌ನೆಟ್‌ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್‌ಅಂಡ್‌ಡಿ ತಂಡವನ್ನು ಹೊಂದಿದ್ದು ಡಿಜಿಟಲ್‌ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…