ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್ಕ್ಯಾಲೆಂಡರ್ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್ ಆಪ್ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್ಲೋಡ್ಆದ ನಂತರಇಂಡಿಕ್ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್ನಲ್ಲಿಕ್ವಿಕ್ ರೆಫರೆನ್ಸ್ಗೈಡ್ ಆಪ್ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ ಮೊಬೈಲ್ಡಿವೈಸ್ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್ಟೆಕ್ನಾಲಜೀಸ್ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್ ಕ್ಯಾಲೆಂಡರ್ ಆಪ್ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್ನೆಟ್ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್ಅಂಡ್ಡಿ ತಂಡವನ್ನು ಹೊಂದಿದ್ದು ಡಿಜಿಟಲ್ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.