ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

ಇಂಡಿಕ್ಕ್ಯಾಲೆಂಡರ್ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್ ಆಪ್ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.

ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.

ಡೌನ್ಲೋಡ್ಆದ ನಂತರಇಂಡಿಕ್ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್ನಲ್ಲಿಕ್ವಿಕ್ ರೆಫರೆನ್ಸ್ಗೈಡ್ ಆಪ್ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ ಮೊಬೈಲ್ಡಿವೈಸ್ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.

ರೆವೆರೀ ಲಾಂಗ್ವೇಜ್ಟೆಕ್ನಾಲಜೀಸ್ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್ ಕ್ಯಾಲೆಂಡರ್ ಆಪ್ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.

ರೆವೆರೀ ಪ್ರಧಾನಮಂತ್ರಿ ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್ನೆಟ್ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್ಅಂಡ್ಡಿ ತಂಡವನ್ನು ಹೊಂದಿದ್ದು ಡಿಜಿಟಲ್ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…