ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಇಂಡಿಕ್ಕ್ಯಾಲೆಂಡರ್ನ ಮಾಹಿತಿ ೧೧ ಭಾರತೀಯ ಭಾಷೆಗಳು-ಹಿಂದಿ, ಬಂಗಾಳಿ, ತೆಲುಗು, ಅಸ್ಸಾಮಿ, ಮರಾಠಿ, ತಮಿಳು, ಗುಜರಾತಿ, ಕನ್ನಡ, ಮಲೆಯಾಳಂ, ಒಡಿಯಾ ಮತ್ತು ಪಂಜಾಬಿಗಳಲ್ಲಿ ಲಭ್ಯವಿದೆ. ರೆವೆರೀಯ ಆರ್ಕಷಕ ಇಂಡಿಕ್ ಕ್ಯಾಲೆಂಡರ್ ಆಪ್ ಚಾಂದ್ರಮಾನ ಕ್ಯಾಲೆಂಡರ್ ಆಧರಿಸಿದೆ. ಈ ಕ್ಯಾಲೆಂಡರ್ 29 ರಾಜ್ಯಗಳ ಹಿಂದೂ ಹಬ್ಬಗಳ ಮಾಹಿತಿ ಹೊಂದಿದೆ. ಈ ಕ್ಯಾಲೆಂಡರ್ತಿಥಿ, ನಕ್ಷತ್ರ ಮತ್ತು ರಾಶಿಯ ವಿವರಗಳನ್ನು ಪಂಚಾಂಗ ಆಧರಿಸಿ ನೀಡುತ್ತದೆ. ಇದುಆಯ್ಕೆಯಾದ ದಿನದ ಸೂರ್ಯೋದಯ/ಸೂರ್ಯಾಸ್ತದ ಸಮಯವನ್ನೂ ಪ್ರದರ್ಶಿಸುತ್ತದೆ.
ಸಾಂಸ್ಕೃತಿಕವಾಗಿ ಭಾರತೀಯರು ಜೀವನದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಪವಿತ್ರ ತಿಥಿಗಳು ಮತ್ತು ನಕ್ಷತ್ರಗಳಿಗೆ ಪಂಚಾಂಗವನ್ನು ಅನುಸರಿಸುತ್ತಾರೆ. ಪ್ರಯಾಣ, ಹೊಸ ಉದ್ಯಮ ಅಥವಾಯೋಜನೆಗೆ ಚಾಲನೆ, ಪರೀಕ್ಷೆ, ಸಂದರ್ಶನಗಳಿಗೆ ಹಾಜರಾಗುವುದು ಇತರೆ ಜೀವನದ ಘಟನೆಗಳಿಗೆ ಪಂಚಾಂಗ ನೋಡುತ್ತಾರೆ.
ಡೌನ್ಲೋಡ್ಆದ ನಂತರಇಂಡಿಕ್ಕ್ಯಾಲೆಂಡರ್ ಬಳಸುವುದು ಸುಲಭವಾಗಿದ್ದು ಪವಿತ್ರ ದಿನಗಳು ಮತ್ತು ಅವುಗಳ ರಾಜ್ಯಗಳು ಅಥವಾ ಹಬ್ಬಗಳ ಆಯ್ಕೆ ಮಾಡಿಕೊಳ್ಳಬಹುದು. ಬಳಕೆದಾರರು ಏಕಕಾಲಕ್ಕೆ ಹಿಂದಿನ, ಪ್ರಸ್ತುತದ ಮತ್ತು ಮುಂದಿನ ವರ್ಷದ ದಿನಾಂಕಗಳ ಹುಡುಕಾಟ ನಡೆಸಬಹುದು. ಗೂಗಲ್ ಸ್ಟೋರ್ನಲ್ಲಿಕ್ವಿಕ್ ರೆಫರೆನ್ಸ್ಗೈಡ್ ಆಪ್ಉಚಿತವಾಗಿ ಲಭ್ಯವಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ ಮೊಬೈಲ್ಡಿವೈಸ್ನಲ್ಲಿ 1.34ಎಂಬಿ ಮಾತ್ರ ಸ್ಥಳಾವಕಾಶ ಪಡೆಯುತ್ತದೆ.
ರೆವೆರೀ ಲಾಂಗ್ವೇಜ್ಟೆಕ್ನಾಲಜೀಸ್ನ ಸಿಇಒ ಮತ್ತು ಸಹ-ಸಂಸ್ಥಾಪಕ ಅರವಿಂದ್ ಪಾನಿ, ರೆವೆರೀಯ ಇಂಡಿಕ್ ಕ್ಯಾಲೆಂಡರ್ ಆಪ್ನಿಂದಎಲ್ಲಿಯೇ ಆಗಲಿ ಯಾವುದೇ ಸಮಯದಲ್ಲೆ ಆಗಲಿ ಮನೆಯಲ್ಲಿನ ಕ್ಯಾಲೆಂಡರ್ಅಗತ್ಯವಿಲ್ಲದೆಅನುಸರಿಸಬಹುದ. ಇಂಡಿಕ್ಕ್ಯಾಲೆಂಡರ್ ಪುರಿಜಗನ್ನಾಥ ರಥಯಾತ್ರೆ ಅಥವಾ ಓಣಂ, ಅಕ್ಷಯ ತೃತೀಯ, ದೀಪಾವಳಿ, ಬಿಹು ಮತ್ತಿತರೆ ಪವಿತ್ರ ದಿನಗಳನ್ನು ಕಂಡುಕೊಳ್ಳಬಹುದು’ಎಂದರು.
ರೆವೆರೀ ಪ್ರಧಾನಮಂತ್ರಿ ಮತ್ತು ನೀತಿ ಆಯೋಗದ ಉಪಕ್ರಮದಲ್ಲಿ ಚಾಂಪಿಯನ್ಸ್ ಆಫ್ಚೇಂಜ್’ ಎಂಬ ಪುರಸ್ಕಾರಕ್ಕೆ ಭಾಷಾತಂತ್ರ ಭಾಜನವಾದ ಏಕೈಕ ಜ್ಞಾನಕಂಪನಿಯಾಗಿದೆ. ರೆವೆರೀ ಭಾಷಾ ಸಮಾನತೆಯನ್ನು ಇಂಟರ್ನೆಟ್ನಲ್ಲಿ ಉತ್ತೇಜಿಸುವಉದ್ದೇಶ ಹೊಂದಿದೆ. 2009 ರಲ್ಲಿ ಅರವಿಂದ್ ಪಾನಿ, ವಿವೇಕ್ ಪಾನಿ ಮತ್ತು ಎಸ್.ಕೆ.ಮೊಹಂತಿಅವರಿಂದ ಪ್ರಾರಂಭವಾದ ಈ ಕಂಪನಿ ಸದೃಢ ಆರ್ಅಂಡ್ಡಿ ತಂಡವನ್ನು ಹೊಂದಿದ್ದು ಡಿಜಿಟಲ್ಜಗತ್ತಿನಲ್ಲಿ ಭಾ?ತಾರತಮ್ಯ ನಿವಾರಿಸುವಗುರಿ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…