ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.

1963ರ ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ಸಿನಿಮಾದಲ್ಲಿ ನಟಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ ನಟಿಸಿದ್ದ ಶ್ರೀದೇವಿ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಸಿಕ್ಕಿತ್ತುಅದಾದ ನಂತರ 1978ರಲ್ಲಿ ಸೊಲ್ವ ಸಾವನ್ ಸಿನಿಮಾ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಶ್ರೀದೇವಿ ಸುಮಾರು 215 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್ಗೆ ಎಂಟ್ರಿಕೊಟ್ಟ ಶ್ರೀದೇವಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು.

ಕನ್ನಡದ ಭಕ್ತಕುಂಬಾರ, ಬಾಲಭಾರತ, ಹೆಣ್ಣು ಸಂಸಾರದ ಕಣ್ಣು, ಯಶೋಧ ಕೃಷ್ಣ, ಸಂಪೂರ್ಣ ರಾಮಯಣ, ಪ್ರಿಯಾದಲ್ಲಿ ನಟಿಸಿದ್ದರು. ರೆಬಲ್ ಸ್ಟಾರ್ ಅಂಬರೀಶ್, ರಜನಿಕಾಂತ್ ಜೊತೆ ಅಭಿನಯಿಸಿದ್ದ ಶ್ರೀದೇವಿ 80ರ ದಶಕದಲ್ಲಿ ಬಾಲಿವುಡ್ ಪ್ರಸಿದ್ಧ ಕಲಾವಿದೆಯಾಗಿ ಮಿಂಚಿದ್ದರು.

ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.
ಇನ್ನು ಶ್ರೀದೇವಿ ಅವರಿಗೆ 2013 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಪರಸ್ಕರಿಸಲಾಗಿತ್ತು. 5 ಬಾರಿ ಫಿಲಂ ಫೇರ್ ಪ್ರಶಸ್ತಿ ಪಡೆದಿದ್ದ ಶ್ರೀದೇವಿ ಅವರಿಗೆ ಲೆಕ್ಕವಿಲ್ಲದಷ್ಟು ಪ್ರಶಸ್ತಿ ಪುರಸ್ಕಾರಗಳು ದೊರೆತಿದ್ದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.