ಸಿನಿಮಾ

ಭಾರತೀಯ ಚಿತ್ರರಂಗದ ಮೊದಲ ಮಹಿಳಾ ಸೂಪರ್ಸ್ಟಾರ್ ಇನ್ನಿಲ್ಲ…

353

ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.

ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.

1963ರ ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ಸಿನಿಮಾದಲ್ಲಿ ನಟಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ ನಟಿಸಿದ್ದ ಶ್ರೀದೇವಿ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಸಿಕ್ಕಿತ್ತುಅದಾದ ನಂತರ 1978ರಲ್ಲಿ ಸೊಲ್ವ ಸಾವನ್ ಸಿನಿಮಾ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಶ್ರೀದೇವಿ ಸುಮಾರು 215 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್‍ಗೆ ಎಂಟ್ರಿಕೊಟ್ಟ ಶ್ರೀದೇವಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು.

ಕನ್ನಡದಲ್ಲಿ ನಟಿಸಿದ್ದ ಚಿತ್ರಗಳು:-

ಕನ್ನಡದ ಭಕ್ತಕುಂಬಾರ, ಬಾಲಭಾರತ, ಹೆಣ್ಣು ಸಂಸಾರದ ಕಣ್ಣು, ಯಶೋಧ ಕೃಷ್ಣ, ಸಂಪೂರ್ಣ ರಾಮಯಣ, ಪ್ರಿಯಾದಲ್ಲಿ ನಟಿಸಿದ್ದರು. ರೆಬಲ್ ಸ್ಟಾರ್ ಅಂಬರೀಶ್, ರಜನಿಕಾಂತ್ ಜೊತೆ ಅಭಿನಯಿಸಿದ್ದ ಶ್ರೀದೇವಿ 80ರ ದಶಕದಲ್ಲಿ ಬಾಲಿವುಡ್ ಪ್ರಸಿದ್ಧ ಕಲಾವಿದೆಯಾಗಿ ಮಿಂಚಿದ್ದರು.

ಕಾರಣ :-

ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.

ಇನ್ನು ಶ್ರೀದೇವಿ  ಅವರಿಗೆ 2013 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಪರಸ್ಕರಿಸಲಾಗಿತ್ತು. 5 ಬಾರಿ ಫಿಲಂ ಫೇರ್ ಪ್ರಶಸ್ತಿ ಪಡೆದಿದ್ದ ಶ್ರೀದೇವಿ ಅವರಿಗೆ ಲೆಕ್ಕವಿಲ್ಲದಷ್ಟು ಪ್ರಶಸ್ತಿ ಪುರಸ್ಕಾರಗಳು ದೊರೆತಿದ್ದವು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • ಸುದ್ದಿ

    ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

    ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,  ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…

  • ಸುದ್ದಿ

    ದೇವರ ಆಶೀರ್ವಾದದಿಂದ ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಅಂತಹ ಕನಸು ಬರುತ್ತದೆ ಅಕಸ್ಮಾತ್ ಬಂದ್ರೆ ಅವರು ಕೋಟ್ಯಧಿಪತಿ ಆಗುವುದಂತೂ ಗ್ಯಾರಂಟಿ…ಅಷ್ಟಕ್ಕೂ ಆ ಕನಸು ಯಾವುದು.? ಇಲ್ಲಿ ಓದಿ…

    ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ  ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ.  ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಕ್ರೀಡೆ, ಸಿನಿಮಾ

    ಕೊಹ್ಲಿ ಅನುಷ್ಕಾರನ್ನು ಅಡ್ಡ ಹೆಸರಿನಿಂದ ಕರೀತಾರಂತೆ …! ತಿಳಿಯಲು ಈ ಲೇಖನವನ್ನು ಓದಿ..

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
    ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…