ಜೀವನಶೈಲಿ

ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

1754

ಪ್ರಮಂಚದಲ್ಲಿ  ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ  ಆಭರಣಗಳ  ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

 

 

 ಬಂಗಾರ:-

ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು
ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.

 ಬೆಳ್ಳಿ:-

ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

 

 ಕಾಲಂದಿಗೆ/ ಕಾಲು ಚೈನು:-

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು  ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

 ಕಾಲುಂಗುರ:-

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

 ಹಣೆಯ ಟೀಕಾ:-

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು  ಸೂಚಿಸುತ್ತದೆ.

ಮೂಗುತಿ:-

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.

 ಓಲೆಗಳು:-

ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:

ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.

 ಬಿಂದಿ:-

ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

 ಮಂಗಳಸೂತ್ರ:-

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು  ಬರದಂತೆ ತಡೆಯುತ್ತದೆ.

 ಉಂಗುರ:-

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

 ಬಳೆಗಳು:-

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…

  • ಜ್ಯೋತಿಷ್ಯ

    ದತ್ತಾತ್ರೇಯ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಪ್ಪು ಕೋಳಿ ತಿಂದರೆ ಲೈಂಗಿಕ ಬಯಕೆ ವೃದ್ಧಿಯಾಗುತ್ತದೆ ..! ಕಪ್ಪು ಕೋಳಿ ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಕೋಳಿ ಪಾರಂ ಶೀಘ್ರದಲ್ಲೆ ಆರಂಭಗೊಳ್ಳಲಿದೆ ..!

    ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
    ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.

  • ಆಧ್ಯಾತ್ಮ

    ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

    ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…