ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.

ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.

ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಹಣತೆಯ ದೀಪ ಮತ್ತು ಊದುಬತ್ತಿ ಹಚ್ಚಿದರೆ ಒಳ್ಳೆಯದು.

ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.

ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣು ಇಡಿ. ಪ್ರತೀ ಶನಿವಾರ ಅದನ್ನ ಬದಲಿಸುತ್ತಾ ಹೋಗಿ. ಇದರಿಂದ ಮನೆಯಲ್ಲಿರುವ ನೆಗಟಿವ್ ಎನರ್ಜಿ ನಶಿಸುತ್ತದೆ.

ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬಾರದು. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.

ದಿನಕ್ಕೆ ಒಮ್ಮೆಯಾದರೂ ಧ್ಯಾನ ಮತ್ತು ಮಂತ್ರೋಚ್ಛಾರ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಸಂಚಯವಾಗುತ್ತದೆ.

ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ಬೆಡ್’ನಿಂದ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ಅಥವಾ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿದ ಬಳಿಕವಷ್ಟೇ ಮಲಗಿಕೊಳ್ಳಿ. ಈ ಕನ್ನಡಿಯಿಂದ ಆರೋಗ್ಯ ಕೆಡುತ್ತದೆ, ಕುಟುಂಬದಲ್ಲಿ ವೈಮನಸ್ಸಿಗೆ ಕಾರಣವಾಗುತ್ತದೆ.

ಮನೆಯ ಮೂಲೆಯಲ್ಲಿರುವ ಕತ್ತಲೆಯ ಜಾಗದಲ್ಲಿ ದೇವರ ತೀರ್ಥವನ್ನು ಇಟ್ಟು ವಾರಕ್ಕೊಮ್ಮೆ ಬದಲಿಸಿ.

ಸ್ವಸ್ತಿಕ್ ಮತ್ತು ಓಂ ಚಿಹ್ನೆಗಳನ್ನ ಮನೆಯ ಬಾಗಿಲಿನಲ್ಲಿ ಹಾಕಿ.

ಪೂಜೆಯ ವೇಳೆ ಗಂಟೆ ಭಾರಿಸುತ್ತೇವೆ. ಗಂಟೆಯ ಸದ್ದು ಪಾಸಿಟಿವ್ ಎನರ್ಜಿಯನ್ನ ಉತ್ತೇಜಿಸುತ್ತದೆ. ಹೀಗಾಗಿ, ಕಾಂಪೌಂಡ್’ನ ಗೇಟಿಗೆ ಗಂಟೆಗಳನ್ನ ಹಾಕಿರಿ.

ಮನೆಯ ಎಲ್ಲಾ ಮೂಲೆಗಳಲ್ಲೂ ಒಂದೊಂದು ಡಬ್ಬಿಯಲ್ಲಿ ಲವಣವನ್ನ ಇಡಿ. ಈ ಉಪ್ಪು ನೆಗಟಿವ್ ಎನರ್ಜಿಯನ್ನ ಹೀರಿಕೊಳ್ಳುತ್ತದೆ.

ಮೂರು ವರ್ಷಕ್ಕೆ ಒಮ್ಮೆಯಾದರೂ ಗಣೇಶ ಪೂಜೆ ಮತ್ತು ನವಗ್ರಹ ಶಾಂತಿ ಪೂಜೆಯನ್ನ ಮಾಡಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಅಳುತ್ತಿರುವ ಹೆಂಗಸು, ಯುದ್ಧದ ದೃಶ್ಯ, ಲೈಂಗಿಕವಾಗಿ ಉದ್ರೇಕಿಸುವ ಭಂಗಿಗಳು, ಕೋಪೋದ್ರಿಕ್ತ ವ್ಯಕ್ತಿ, ಗೂಬೆ, ರಣಹದ್ದು ಇವೆಲ್ಲವೂ ಅಪಶಕುನಗಳಾಗಿವೆ. ಈ ಫೋಟೋಗಳನ್ನ ಮನೆಯ ಗೋಡೆಗೆ ತೂಗುಹಾಕಬಾರದು.

“ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನ ಪಠಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಲಿವಿಂಗ್ ರೂಮಿನ ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಐಶ್ವರ್ಯ ತುಂಬುತ್ತದೆ.
ಕೃಪೆ: ಸುದರ್ಶನ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…