ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.

ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.

ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಹಣತೆಯ ದೀಪ ಮತ್ತು ಊದುಬತ್ತಿ ಹಚ್ಚಿದರೆ ಒಳ್ಳೆಯದು.

ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.

ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣು ಇಡಿ. ಪ್ರತೀ ಶನಿವಾರ ಅದನ್ನ ಬದಲಿಸುತ್ತಾ ಹೋಗಿ. ಇದರಿಂದ ಮನೆಯಲ್ಲಿರುವ ನೆಗಟಿವ್ ಎನರ್ಜಿ ನಶಿಸುತ್ತದೆ.

ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬಾರದು. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.

ದಿನಕ್ಕೆ ಒಮ್ಮೆಯಾದರೂ ಧ್ಯಾನ ಮತ್ತು ಮಂತ್ರೋಚ್ಛಾರ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಸಂಚಯವಾಗುತ್ತದೆ.

ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ಬೆಡ್’ನಿಂದ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ಅಥವಾ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿದ ಬಳಿಕವಷ್ಟೇ ಮಲಗಿಕೊಳ್ಳಿ. ಈ ಕನ್ನಡಿಯಿಂದ ಆರೋಗ್ಯ ಕೆಡುತ್ತದೆ, ಕುಟುಂಬದಲ್ಲಿ ವೈಮನಸ್ಸಿಗೆ ಕಾರಣವಾಗುತ್ತದೆ.

ಮನೆಯ ಮೂಲೆಯಲ್ಲಿರುವ ಕತ್ತಲೆಯ ಜಾಗದಲ್ಲಿ ದೇವರ ತೀರ್ಥವನ್ನು ಇಟ್ಟು ವಾರಕ್ಕೊಮ್ಮೆ ಬದಲಿಸಿ.

ಸ್ವಸ್ತಿಕ್ ಮತ್ತು ಓಂ ಚಿಹ್ನೆಗಳನ್ನ ಮನೆಯ ಬಾಗಿಲಿನಲ್ಲಿ ಹಾಕಿ.

ಪೂಜೆಯ ವೇಳೆ ಗಂಟೆ ಭಾರಿಸುತ್ತೇವೆ. ಗಂಟೆಯ ಸದ್ದು ಪಾಸಿಟಿವ್ ಎನರ್ಜಿಯನ್ನ ಉತ್ತೇಜಿಸುತ್ತದೆ. ಹೀಗಾಗಿ, ಕಾಂಪೌಂಡ್’ನ ಗೇಟಿಗೆ ಗಂಟೆಗಳನ್ನ ಹಾಕಿರಿ.

ಮನೆಯ ಎಲ್ಲಾ ಮೂಲೆಗಳಲ್ಲೂ ಒಂದೊಂದು ಡಬ್ಬಿಯಲ್ಲಿ ಲವಣವನ್ನ ಇಡಿ. ಈ ಉಪ್ಪು ನೆಗಟಿವ್ ಎನರ್ಜಿಯನ್ನ ಹೀರಿಕೊಳ್ಳುತ್ತದೆ.

ಮೂರು ವರ್ಷಕ್ಕೆ ಒಮ್ಮೆಯಾದರೂ ಗಣೇಶ ಪೂಜೆ ಮತ್ತು ನವಗ್ರಹ ಶಾಂತಿ ಪೂಜೆಯನ್ನ ಮಾಡಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಅಳುತ್ತಿರುವ ಹೆಂಗಸು, ಯುದ್ಧದ ದೃಶ್ಯ, ಲೈಂಗಿಕವಾಗಿ ಉದ್ರೇಕಿಸುವ ಭಂಗಿಗಳು, ಕೋಪೋದ್ರಿಕ್ತ ವ್ಯಕ್ತಿ, ಗೂಬೆ, ರಣಹದ್ದು ಇವೆಲ್ಲವೂ ಅಪಶಕುನಗಳಾಗಿವೆ. ಈ ಫೋಟೋಗಳನ್ನ ಮನೆಯ ಗೋಡೆಗೆ ತೂಗುಹಾಕಬಾರದು.

“ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನ ಪಠಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಲಿವಿಂಗ್ ರೂಮಿನ ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಐಶ್ವರ್ಯ ತುಂಬುತ್ತದೆ.
ಕೃಪೆ: ಸುದರ್ಶನ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್ಗಳು, NBFC ಗಳು, ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.