ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.

ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.

ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಹಣತೆಯ ದೀಪ ಮತ್ತು ಊದುಬತ್ತಿ ಹಚ್ಚಿದರೆ ಒಳ್ಳೆಯದು.

ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.

ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣು ಇಡಿ. ಪ್ರತೀ ಶನಿವಾರ ಅದನ್ನ ಬದಲಿಸುತ್ತಾ ಹೋಗಿ. ಇದರಿಂದ ಮನೆಯಲ್ಲಿರುವ ನೆಗಟಿವ್ ಎನರ್ಜಿ ನಶಿಸುತ್ತದೆ.

ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬಾರದು. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.

ದಿನಕ್ಕೆ ಒಮ್ಮೆಯಾದರೂ ಧ್ಯಾನ ಮತ್ತು ಮಂತ್ರೋಚ್ಛಾರ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಸಂಚಯವಾಗುತ್ತದೆ.

ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ಬೆಡ್’ನಿಂದ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ಅಥವಾ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿದ ಬಳಿಕವಷ್ಟೇ ಮಲಗಿಕೊಳ್ಳಿ. ಈ ಕನ್ನಡಿಯಿಂದ ಆರೋಗ್ಯ ಕೆಡುತ್ತದೆ, ಕುಟುಂಬದಲ್ಲಿ ವೈಮನಸ್ಸಿಗೆ ಕಾರಣವಾಗುತ್ತದೆ.

ಮನೆಯ ಮೂಲೆಯಲ್ಲಿರುವ ಕತ್ತಲೆಯ ಜಾಗದಲ್ಲಿ ದೇವರ ತೀರ್ಥವನ್ನು ಇಟ್ಟು ವಾರಕ್ಕೊಮ್ಮೆ ಬದಲಿಸಿ.

ಸ್ವಸ್ತಿಕ್ ಮತ್ತು ಓಂ ಚಿಹ್ನೆಗಳನ್ನ ಮನೆಯ ಬಾಗಿಲಿನಲ್ಲಿ ಹಾಕಿ.

ಪೂಜೆಯ ವೇಳೆ ಗಂಟೆ ಭಾರಿಸುತ್ತೇವೆ. ಗಂಟೆಯ ಸದ್ದು ಪಾಸಿಟಿವ್ ಎನರ್ಜಿಯನ್ನ ಉತ್ತೇಜಿಸುತ್ತದೆ. ಹೀಗಾಗಿ, ಕಾಂಪೌಂಡ್’ನ ಗೇಟಿಗೆ ಗಂಟೆಗಳನ್ನ ಹಾಕಿರಿ.

ಮನೆಯ ಎಲ್ಲಾ ಮೂಲೆಗಳಲ್ಲೂ ಒಂದೊಂದು ಡಬ್ಬಿಯಲ್ಲಿ ಲವಣವನ್ನ ಇಡಿ. ಈ ಉಪ್ಪು ನೆಗಟಿವ್ ಎನರ್ಜಿಯನ್ನ ಹೀರಿಕೊಳ್ಳುತ್ತದೆ.

ಮೂರು ವರ್ಷಕ್ಕೆ ಒಮ್ಮೆಯಾದರೂ ಗಣೇಶ ಪೂಜೆ ಮತ್ತು ನವಗ್ರಹ ಶಾಂತಿ ಪೂಜೆಯನ್ನ ಮಾಡಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಅಳುತ್ತಿರುವ ಹೆಂಗಸು, ಯುದ್ಧದ ದೃಶ್ಯ, ಲೈಂಗಿಕವಾಗಿ ಉದ್ರೇಕಿಸುವ ಭಂಗಿಗಳು, ಕೋಪೋದ್ರಿಕ್ತ ವ್ಯಕ್ತಿ, ಗೂಬೆ, ರಣಹದ್ದು ಇವೆಲ್ಲವೂ ಅಪಶಕುನಗಳಾಗಿವೆ. ಈ ಫೋಟೋಗಳನ್ನ ಮನೆಯ ಗೋಡೆಗೆ ತೂಗುಹಾಕಬಾರದು.

“ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನ ಪಠಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಲಿವಿಂಗ್ ರೂಮಿನ ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಐಶ್ವರ್ಯ ತುಂಬುತ್ತದೆ.
ಕೃಪೆ: ಸುದರ್ಶನ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…