ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.
ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.
ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಹಣತೆಯ ದೀಪ ಮತ್ತು ಊದುಬತ್ತಿ ಹಚ್ಚಿದರೆ ಒಳ್ಳೆಯದು.
ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.
ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣು ಇಡಿ. ಪ್ರತೀ ಶನಿವಾರ ಅದನ್ನ ಬದಲಿಸುತ್ತಾ ಹೋಗಿ. ಇದರಿಂದ ಮನೆಯಲ್ಲಿರುವ ನೆಗಟಿವ್ ಎನರ್ಜಿ ನಶಿಸುತ್ತದೆ.
ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬಾರದು. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.
ದಿನಕ್ಕೆ ಒಮ್ಮೆಯಾದರೂ ಧ್ಯಾನ ಮತ್ತು ಮಂತ್ರೋಚ್ಛಾರ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಸಂಚಯವಾಗುತ್ತದೆ.
ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ಬೆಡ್’ನಿಂದ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ಅಥವಾ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿದ ಬಳಿಕವಷ್ಟೇ ಮಲಗಿಕೊಳ್ಳಿ. ಈ ಕನ್ನಡಿಯಿಂದ ಆರೋಗ್ಯ ಕೆಡುತ್ತದೆ, ಕುಟುಂಬದಲ್ಲಿ ವೈಮನಸ್ಸಿಗೆ ಕಾರಣವಾಗುತ್ತದೆ.
ಮನೆಯ ಮೂಲೆಯಲ್ಲಿರುವ ಕತ್ತಲೆಯ ಜಾಗದಲ್ಲಿ ದೇವರ ತೀರ್ಥವನ್ನು ಇಟ್ಟು ವಾರಕ್ಕೊಮ್ಮೆ ಬದಲಿಸಿ.
ಸ್ವಸ್ತಿಕ್ ಮತ್ತು ಓಂ ಚಿಹ್ನೆಗಳನ್ನ ಮನೆಯ ಬಾಗಿಲಿನಲ್ಲಿ ಹಾಕಿ.
ಪೂಜೆಯ ವೇಳೆ ಗಂಟೆ ಭಾರಿಸುತ್ತೇವೆ. ಗಂಟೆಯ ಸದ್ದು ಪಾಸಿಟಿವ್ ಎನರ್ಜಿಯನ್ನ ಉತ್ತೇಜಿಸುತ್ತದೆ. ಹೀಗಾಗಿ, ಕಾಂಪೌಂಡ್’ನ ಗೇಟಿಗೆ ಗಂಟೆಗಳನ್ನ ಹಾಕಿರಿ.
ಮನೆಯ ಎಲ್ಲಾ ಮೂಲೆಗಳಲ್ಲೂ ಒಂದೊಂದು ಡಬ್ಬಿಯಲ್ಲಿ ಲವಣವನ್ನ ಇಡಿ. ಈ ಉಪ್ಪು ನೆಗಟಿವ್ ಎನರ್ಜಿಯನ್ನ ಹೀರಿಕೊಳ್ಳುತ್ತದೆ.
ಮೂರು ವರ್ಷಕ್ಕೆ ಒಮ್ಮೆಯಾದರೂ ಗಣೇಶ ಪೂಜೆ ಮತ್ತು ನವಗ್ರಹ ಶಾಂತಿ ಪೂಜೆಯನ್ನ ಮಾಡಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.
ಅಳುತ್ತಿರುವ ಹೆಂಗಸು, ಯುದ್ಧದ ದೃಶ್ಯ, ಲೈಂಗಿಕವಾಗಿ ಉದ್ರೇಕಿಸುವ ಭಂಗಿಗಳು, ಕೋಪೋದ್ರಿಕ್ತ ವ್ಯಕ್ತಿ, ಗೂಬೆ, ರಣಹದ್ದು ಇವೆಲ್ಲವೂ ಅಪಶಕುನಗಳಾಗಿವೆ. ಈ ಫೋಟೋಗಳನ್ನ ಮನೆಯ ಗೋಡೆಗೆ ತೂಗುಹಾಕಬಾರದು.
“ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನ ಪಠಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.
ಲಿವಿಂಗ್ ರೂಮಿನ ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಐಶ್ವರ್ಯ ತುಂಬುತ್ತದೆ.
ಕೃಪೆ: ಸುದರ್ಶನ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…