ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಭಾರತ-ಚೀನಾ ಜಗತ್ತಿನ ಎರಡು ಪ್ರಮುಖ ಶಕ್ತಿಗಳು. ಜನಸಂಖ್ಯೆ, ಆರ್ಥಿಕತೆ, ಸೈನ್ಯ ಮತ್ತು ಪ್ರಕೃತಿ ಸಂಪತ್ತು ಎಲ್ಲದರಲ್ಲೂ ಮುಂಚೂಣಿ ರಾಷ್ಟ್ರಗಳಾಗಿವೆ. ಇಂತಹ ಬಲಿಷ್ಠ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವುದು ಮೂರನೇ ಮಹಾಯುದ್ಧ ನಡೆಯುವ ಮೂನ್ಸೂಚನೆ ಕಾಣಿಸುತ್ತಿದೆ.
ಡೋಕ್ಲಾಂ ಗಡಿ ವಿಚಾರಕ್ಕಾಗಿ ಉಭಯ ದೇಶಗಳು ಜಟಾಪಟಿ ನಡೆದಿತ್ತು. ಇದೀಗ ಬಲಿಷ್ಠ ರಾಷ್ಟ್ರಗಳು ಯುದ್ಧಕ್ಕೆ ಸನ್ನದ್ಧವಾಗಿ ನಿಂತಿವೆ. ಇನ್ನು ಶಸ್ತ್ರಾಸ್ತ್ರಗಳ ವಿಷಯಕ್ಕೆ ಬಂದರೆ ಚೀನಾ ಭಾರತಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಆದರೆ ಭಾರತ ಅಮೆರಿಕ ಮತ್ತು ಇಂಗ್ಲೆಂಡ್ ಸಹಕಾರದಿಂದ ಗೆಲುವು ಸಾಧಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಉಭಯ ದೇಶಗಳು ಅಪಾರ ಪ್ರಮಾಣದಲ್ಲಿ ವಿನಾಶಕಾರಿ ಅಣ್ವಸ್ತ್ರಗಳನ್ನು ಹೊಂದಿವೆ. ಮನುಕುಲಕ್ಕೆ ಮಾರಕವಾದ ಈ ಅಣ್ವಸ್ತ್ರಗಳನ್ನು ಪ್ರಯೋಗಿಸಲು ಎರಡೂ ದೇಶಗಳು ತೀರ್ಮಾನಿಸಿದರೆ ಪ್ರಪಂಚದ ಎರಡು ಪ್ರಾಚೀನ, ಮಹಾನ್ ನಾಗರಿಕತೆಗಳ ಮೇಲೆ ಮಾರಣಾಂತಿಕ ಹಲ್ಲೆಯಾಗುವುದು ಖಚಿತ.
ಇನ್ನು ಅಣ್ವಸ್ತ್ರ ಮುಕ್ತ, ಸಹಜ ಯುದ್ಧ ನಡೆದರೆ ಎರಡೂ ದೇಶಗಳು ನಿಕಟವಾಗಿ ಕಾದಾಡುತ್ತವೆ. ಶಸ್ತ್ರಾಸ್ತ್ರದ ದೃಷ್ಟಿಯಿಂದ ನೋಡಿದರೆ ಚೀನಾ ಭಾರತಕ್ಕಿಂತ ಹೆಚ್ಚು ಸಂಗ್ರಹ ಹೊಂದಿದೆ. ಈ ಪ್ರಕಾರ ಚೀನಾಕ್ಕೆ ಗೆಲುವಿನ ಅವಕಾಶ ಜಾಸ್ತಿ ಇದೆ.
ಚೀನಾದ ಪ್ರಮುಖ ನಗರಗಳನ್ನು ತಲುಪಬಲ್ಲ ಕ್ಷಿಪಣಿ ಸಾಮರ್ಥ್ಯ ಭಾರತಕ್ಕಿದೆ. ಆದರೆ ಚೀನಾದ ಹೆಚ್ಚುವರಿ ಶಕ್ತಿಯೆಂದರೆ ತನ್ನ ದೇಶದ ಗಡಿ ಪ್ರವೇಶ ಮಾಡುವುದಕ್ಕೆ ಮುನ್ನವೇ ಕ್ಷಿಪಣಿ ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದೆ. ಸೇನಾಶಕ್ತಿಯಲ್ಲೂ ಚೀನಾವೇ ಮುಂದಿದೆ. ಅಂಕಿ ಅಂಶವನ್ನೇ ಗಮನಿಸಿದರೆ ಇಲ್ಲೂ ಭಾರತಕ್ಕೆ ಹಿನ್ನಡೆಯಾಗಲಿದೆ.
ಆದರೆ ಭಾರತದ ಮೀಸಲು ಪಡೆ ಸಂಖ್ಯೆ ಹೆಚ್ಚಿದೆ.ಆದ್ದರಿಂದ ಸೇನಾ ಶಕ್ತಿಯಲ್ಲಿ ಚೀನಾಕ್ಕೆ ಭಾರತವನ್ನು ಹಿಂದಿಕ್ಕಲು ಸಾಧ್ಯವಾಗಲಾರದು.
ಒಂದು ವೇಳೆ ಯುದ್ಧ ನಡೆದರೆ ಚೀನಾಕ್ಕೆ ಪಾಕ್ ಸಹಾಯ ಮಾಡಬಹುದು. ಇದರ ಜತೆಗೆ ಭಾರತದ ವಿರುದ್ಧ ಸಮರ ಸಾರಬಹುದು. ಆಗ ಭಾರತ ಅತಂತ್ರಗೊಳ್ಳುವುದು ಖಚಿತ. ಆದರೆ ಭಾರತ ಆಂತಕ ಪಡುವ ಅಗತ್ಯವಿಲ್ಲ.
ಇಂತಹ ಹೊತ್ತಿನಲ್ಲಿ ಜಗತ್ತಿನ ದೊಡ್ಡಣ್ಣ ಅಮೆರಿಕ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಭಾರತದ ನೆರವಿಗೆ ಧಾವಿಸುತ್ತದೆ. ಒಂದು ರೀತಿಯಲ್ಲಿ 3ನೇ ವಿಶ್ವಯುದ್ಧದ ಛಾಯೆ ಮೂಡತ್ತದೆ. ಈ ಹೊತ್ತಿನಲ್ಲಿ ಚೀನಾ ಸಂಪೂರ್ಣ ಸೋತು ಭಾರತಕ್ಕೆ ಶರಣಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…