ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಭಾರತ-ಚೀನಾ ಜಗತ್ತಿನ ಎರಡು ಪ್ರಮುಖ ಶಕ್ತಿಗಳು. ಜನಸಂಖ್ಯೆ, ಆರ್ಥಿಕತೆ, ಸೈನ್ಯ ಮತ್ತು ಪ್ರಕೃತಿ ಸಂಪತ್ತು ಎಲ್ಲದರಲ್ಲೂ ಮುಂಚೂಣಿ ರಾಷ್ಟ್ರಗಳಾಗಿವೆ. ಇಂತಹ ಬಲಿಷ್ಠ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವುದು ಮೂರನೇ ಮಹಾಯುದ್ಧ ನಡೆಯುವ ಮೂನ್ಸೂಚನೆ ಕಾಣಿಸುತ್ತಿದೆ.
ಡೋಕ್ಲಾಂ ಗಡಿ ವಿಚಾರಕ್ಕಾಗಿ ಉಭಯ ದೇಶಗಳು ಜಟಾಪಟಿ ನಡೆದಿತ್ತು. ಇದೀಗ ಬಲಿಷ್ಠ ರಾಷ್ಟ್ರಗಳು ಯುದ್ಧಕ್ಕೆ ಸನ್ನದ್ಧವಾಗಿ ನಿಂತಿವೆ. ಇನ್ನು ಶಸ್ತ್ರಾಸ್ತ್ರಗಳ ವಿಷಯಕ್ಕೆ ಬಂದರೆ ಚೀನಾ ಭಾರತಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಆದರೆ ಭಾರತ ಅಮೆರಿಕ ಮತ್ತು ಇಂಗ್ಲೆಂಡ್ ಸಹಕಾರದಿಂದ ಗೆಲುವು ಸಾಧಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಉಭಯ ದೇಶಗಳು ಅಪಾರ ಪ್ರಮಾಣದಲ್ಲಿ ವಿನಾಶಕಾರಿ ಅಣ್ವಸ್ತ್ರಗಳನ್ನು ಹೊಂದಿವೆ. ಮನುಕುಲಕ್ಕೆ ಮಾರಕವಾದ ಈ ಅಣ್ವಸ್ತ್ರಗಳನ್ನು ಪ್ರಯೋಗಿಸಲು ಎರಡೂ ದೇಶಗಳು ತೀರ್ಮಾನಿಸಿದರೆ ಪ್ರಪಂಚದ ಎರಡು ಪ್ರಾಚೀನ, ಮಹಾನ್ ನಾಗರಿಕತೆಗಳ ಮೇಲೆ ಮಾರಣಾಂತಿಕ ಹಲ್ಲೆಯಾಗುವುದು ಖಚಿತ.
ಇನ್ನು ಅಣ್ವಸ್ತ್ರ ಮುಕ್ತ, ಸಹಜ ಯುದ್ಧ ನಡೆದರೆ ಎರಡೂ ದೇಶಗಳು ನಿಕಟವಾಗಿ ಕಾದಾಡುತ್ತವೆ. ಶಸ್ತ್ರಾಸ್ತ್ರದ ದೃಷ್ಟಿಯಿಂದ ನೋಡಿದರೆ ಚೀನಾ ಭಾರತಕ್ಕಿಂತ ಹೆಚ್ಚು ಸಂಗ್ರಹ ಹೊಂದಿದೆ. ಈ ಪ್ರಕಾರ ಚೀನಾಕ್ಕೆ ಗೆಲುವಿನ ಅವಕಾಶ ಜಾಸ್ತಿ ಇದೆ.
ಚೀನಾದ ಪ್ರಮುಖ ನಗರಗಳನ್ನು ತಲುಪಬಲ್ಲ ಕ್ಷಿಪಣಿ ಸಾಮರ್ಥ್ಯ ಭಾರತಕ್ಕಿದೆ. ಆದರೆ ಚೀನಾದ ಹೆಚ್ಚುವರಿ ಶಕ್ತಿಯೆಂದರೆ ತನ್ನ ದೇಶದ ಗಡಿ ಪ್ರವೇಶ ಮಾಡುವುದಕ್ಕೆ ಮುನ್ನವೇ ಕ್ಷಿಪಣಿ ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದೆ. ಸೇನಾಶಕ್ತಿಯಲ್ಲೂ ಚೀನಾವೇ ಮುಂದಿದೆ. ಅಂಕಿ ಅಂಶವನ್ನೇ ಗಮನಿಸಿದರೆ ಇಲ್ಲೂ ಭಾರತಕ್ಕೆ ಹಿನ್ನಡೆಯಾಗಲಿದೆ.
ಆದರೆ ಭಾರತದ ಮೀಸಲು ಪಡೆ ಸಂಖ್ಯೆ ಹೆಚ್ಚಿದೆ.ಆದ್ದರಿಂದ ಸೇನಾ ಶಕ್ತಿಯಲ್ಲಿ ಚೀನಾಕ್ಕೆ ಭಾರತವನ್ನು ಹಿಂದಿಕ್ಕಲು ಸಾಧ್ಯವಾಗಲಾರದು.
ಒಂದು ವೇಳೆ ಯುದ್ಧ ನಡೆದರೆ ಚೀನಾಕ್ಕೆ ಪಾಕ್ ಸಹಾಯ ಮಾಡಬಹುದು. ಇದರ ಜತೆಗೆ ಭಾರತದ ವಿರುದ್ಧ ಸಮರ ಸಾರಬಹುದು. ಆಗ ಭಾರತ ಅತಂತ್ರಗೊಳ್ಳುವುದು ಖಚಿತ. ಆದರೆ ಭಾರತ ಆಂತಕ ಪಡುವ ಅಗತ್ಯವಿಲ್ಲ.
ಇಂತಹ ಹೊತ್ತಿನಲ್ಲಿ ಜಗತ್ತಿನ ದೊಡ್ಡಣ್ಣ ಅಮೆರಿಕ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಭಾರತದ ನೆರವಿಗೆ ಧಾವಿಸುತ್ತದೆ. ಒಂದು ರೀತಿಯಲ್ಲಿ 3ನೇ ವಿಶ್ವಯುದ್ಧದ ಛಾಯೆ ಮೂಡತ್ತದೆ. ಈ ಹೊತ್ತಿನಲ್ಲಿ ಚೀನಾ ಸಂಪೂರ್ಣ ಸೋತು ಭಾರತಕ್ಕೆ ಶರಣಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.