ದೇಶ-ವಿದೇಶ

ಭಾರತ ಚೀನಾ ನಡುವೆ ಯುದ್ದ ನಡೆದ್ರೆ,ಯಾವ ದೇಶಗಳು ಭಾರತಕ್ಕೆ ಸಹಾಯ ಮಾಡುತ್ತವೆ ಗೊತ್ತಾ???

2712

ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ  ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.

ಭಾರತ-ಚೀನಾ ಜಗತ್ತಿನ ಎರಡು ಪ್ರಮುಖ ಶಕ್ತಿಗಳು. ಜನಸಂಖ್ಯೆ, ಆರ್ಥಿಕತೆ, ಸೈನ್ಯ ಮತ್ತು ಪ್ರಕೃತಿ ಸಂಪತ್ತು ಎಲ್ಲದರಲ್ಲೂ ಮುಂಚೂಣಿ ರಾಷ್ಟ್ರಗಳಾಗಿವೆ. ಇಂತಹ ಬಲಿಷ್ಠ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವುದು ಮೂರನೇ ಮಹಾಯುದ್ಧ ನಡೆಯುವ ಮೂನ್ಸೂಚನೆ ಕಾಣಿಸುತ್ತಿದೆ.

ಡೋಕ್ಲಾಂ ಗಡಿ ವಿಚಾರಕ್ಕಾಗಿ ಉಭಯ ದೇಶಗಳು ಜಟಾಪಟಿ ನಡೆದಿತ್ತು. ಇದೀಗ ಬಲಿಷ್ಠ ರಾಷ್ಟ್ರಗಳು ಯುದ್ಧಕ್ಕೆ ಸನ್ನದ್ಧವಾಗಿ ನಿಂತಿವೆ. ಇನ್ನು ಶಸ್ತ್ರಾಸ್ತ್ರಗಳ ವಿಷಯಕ್ಕೆ ಬಂದರೆ ಚೀನಾ ಭಾರತಕ್ಕಿಂತ ಹೆಚ್ಚು ಬಲಿಷ್ಠವಾಗಿದೆ. ಆದರೆ ಭಾರತ ಅಮೆರಿಕ ಮತ್ತು ಇಂಗ್ಲೆಂಡ್ ಸಹಕಾರದಿಂದ ಗೆಲುವು ಸಾಧಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಉಭಯ ದೇಶಗಳು ಅಪಾರ ಪ್ರಮಾಣದಲ್ಲಿ ವಿನಾಶಕಾರಿ ಅಣ್ವಸ್ತ್ರಗಳನ್ನು ಹೊಂದಿವೆ. ಮನುಕುಲಕ್ಕೆ ಮಾರಕವಾದ ಈ ಅಣ್ವಸ್ತ್ರಗಳನ್ನು ಪ್ರಯೋಗಿಸಲು ಎರಡೂ ದೇಶಗಳು ತೀರ್ಮಾನಿಸಿದರೆ ಪ್ರಪಂಚದ ಎರಡು ಪ್ರಾಚೀನ, ಮಹಾನ್ ನಾಗರಿಕತೆಗಳ ಮೇಲೆ ಮಾರಣಾಂತಿಕ ಹಲ್ಲೆಯಾಗುವುದು ಖಚಿತ.

ಇನ್ನು ಅಣ್ವಸ್ತ್ರ ಮುಕ್ತ, ಸಹಜ ಯುದ್ಧ ನಡೆದರೆ ಎರಡೂ ದೇಶಗಳು ನಿಕಟವಾಗಿ ಕಾದಾಡುತ್ತವೆ. ಶಸ್ತ್ರಾಸ್ತ್ರದ ದೃಷ್ಟಿಯಿಂದ ನೋಡಿದರೆ ಚೀನಾ ಭಾರತಕ್ಕಿಂತ ಹೆಚ್ಚು ಸಂಗ್ರಹ ಹೊಂದಿದೆ. ಈ ಪ್ರಕಾರ ಚೀನಾಕ್ಕೆ ಗೆಲುವಿನ ಅವಕಾಶ ಜಾಸ್ತಿ ಇದೆ.

ಚೀನಾದ ಪ್ರಮುಖ ನಗರಗಳನ್ನು ತಲುಪಬಲ್ಲ ಕ್ಷಿಪಣಿ ಸಾಮರ್ಥ್ಯ ಭಾರತಕ್ಕಿದೆ. ಆದರೆ ಚೀನಾದ ಹೆಚ್ಚುವರಿ ಶಕ್ತಿಯೆಂದರೆ ತನ್ನ ದೇಶದ ಗಡಿ ಪ್ರವೇಶ ಮಾಡುವುದಕ್ಕೆ ಮುನ್ನವೇ ಕ್ಷಿಪಣಿ ಹೊಡೆದುರುಳಿಸುವ ತಂತ್ರಜ್ಞಾನ ಹೊಂದಿದೆ. ಸೇನಾಶಕ್ತಿಯಲ್ಲೂ ಚೀನಾವೇ ಮುಂದಿದೆ. ಅಂಕಿ ಅಂಶವನ್ನೇ ಗಮನಿಸಿದರೆ ಇಲ್ಲೂ ಭಾರತಕ್ಕೆ ಹಿನ್ನಡೆಯಾಗಲಿದೆ.

ಆದರೆ ಭಾರತದ ಮೀಸಲು ಪಡೆ ಸಂಖ್ಯೆ ಹೆಚ್ಚಿದೆ.ಆದ್ದರಿಂದ ಸೇನಾ ಶಕ್ತಿಯಲ್ಲಿ ಚೀನಾಕ್ಕೆ ಭಾರತವನ್ನು ಹಿಂದಿಕ್ಕಲು ಸಾಧ್ಯವಾಗಲಾರದು.

ಒಂದು ವೇಳೆ ಯುದ್ಧ ನಡೆದರೆ ಚೀನಾಕ್ಕೆ ಪಾಕ್ ಸಹಾಯ ಮಾಡಬಹುದು. ಇದರ ಜತೆಗೆ ಭಾರತದ ವಿರುದ್ಧ ಸಮರ ಸಾರಬಹುದು. ಆಗ ಭಾರತ ಅತಂತ್ರಗೊಳ್ಳುವುದು ಖಚಿತ. ಆದರೆ ಭಾರತ ಆಂತಕ ಪಡುವ ಅಗತ್ಯವಿಲ್ಲ.

ಇಂತಹ ಹೊತ್ತಿನಲ್ಲಿ ಜಗತ್ತಿನ ದೊಡ್ಡಣ್ಣ ಅಮೆರಿಕ, ಇಂಗ್ಲೆಂಡ್, ಜಪಾನ್, ಫ್ರಾನ್ಸ್ ಭಾರತದ ನೆರವಿಗೆ ಧಾವಿಸುತ್ತದೆ. ಒಂದು ರೀತಿಯಲ್ಲಿ 3ನೇ ವಿಶ್ವಯುದ್ಧದ ಛಾಯೆ ಮೂಡತ್ತದೆ. ಈ ಹೊತ್ತಿನಲ್ಲಿ ಚೀನಾ ಸಂಪೂರ್ಣ ಸೋತು ಭಾರತಕ್ಕೆ ಶರಣಾಗಬಹುದು.

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.