ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.

ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.

ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.

ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.

ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.


ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.

ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…