ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.
ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.
ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.
ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.
ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.
ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.
ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು