ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್ಮೆನ್ ಮೌಂಟೆನ್ನ ಎತ್ತರ 5000 ಫೀಟ್. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್ಮೆನ್ ಮೌಂಟನ್ ಬಳಿ ಒಂದು ವಾ ಟರ್ಫಾಲ್ಸ್ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….