ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್ಮೆನ್ ಮೌಂಟೆನ್ನ ಎತ್ತರ 5000 ಫೀಟ್. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್ಮೆನ್ ಮೌಂಟನ್ ಬಳಿ ಒಂದು ವಾ ಟರ್ಫಾಲ್ಸ್ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…