ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್ಮೆನ್ ಮೌಂಟೆನ್ನ ಎತ್ತರ 5000 ಫೀಟ್. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್ಮೆನ್ ಮೌಂಟನ್ ಬಳಿ ಒಂದು ವಾ ಟರ್ಫಾಲ್ಸ್ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…