ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್ಮೆನ್ ಮೌಂಟೆನ್ನ ಎತ್ತರ 5000 ಫೀಟ್. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್ಮೆನ್ ಮೌಂಟನ್ ಬಳಿ ಒಂದು ವಾ ಟರ್ಫಾಲ್ಸ್ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…