News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

418

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್‌ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್‌ಮೆನ್‌ ಮೌಂಟೆನ್‌ನ ಎತ್ತರ 5000 ಫೀಟ್‌. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್‌ಮೆನ್‌ ಮೌಂಟನ್‌ ಬಳಿ ಒಂದು ವಾ ಟರ್‌ಫಾಲ್ಸ್‌ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ..

    ಗುರುವಾರ, 05/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ  ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…