ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್ಮೆನ್ ಮೌಂಟೆನ್ನ ಎತ್ತರ 5000 ಫೀಟ್. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್ಮೆನ್ ಮೌಂಟನ್ ಬಳಿ ಒಂದು ವಾ ಟರ್ಫಾಲ್ಸ್ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…