ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಒಂದು ದಿನ ಆ ಮೊಲ ತಾಳೆಯ ಮರದ ನೆರಳಿನಲ್ಲಿ ಮಲಗಿತ್ತು. ಒಂದು ಕ್ಷಣ ಅದಕ್ಕೆ ಅಕಸ್ಮಾತ್ ಈ ಭೂಮಿಯೇ ತಲೆಕೆಳಗಾದರೇನುಗತಿ? ಎಂಬ ಯೋಚನೆ ಬಂತು. ಅದೇ ಸಮಯದಲ್ಲಿ ಒಂದು ಬೇಲದ ಹಣ್ಣು ತೊಟ್ಟು ಕಳಚಿ ತಾಳೆಯ ಗರಿಯ ಮೇಲೆ ಬಿದ್ದು ಶಬ್ದವಾಯಿತು. ಅದನ್ನು ಕೇಳಿ ಮೊಲ ಭೂಮಿ ತಲೆಕೆಳಗಾಗುತ್ತಿದೆ ಎಂದೇ ಬಾವಿಸಿ ಬೀತಿಯಿಂದ ಓಡತೊಡಗಿತು.
ವಿಪರೀತ ಭಯದಿಂದ ಓಡುತ್ತಿರುವ ಅದನ್ನು ದಾರಿಯಲ್ಲಿ ಇನ್ನೊಂದು ಮೊಲ ಕಂಡು, ‘’ಏಕೆ ಹೀಗೆ ಓಡುತ್ತಿರುವೆ? ಏನಾಯಿತು?’’ ಎಂದು ಕೇಳಿತು.
‘’ಅಯ್ಯೋ, ಅದನ್ನು ಏನೆಂದು ಹೇಳಲಿ? ಭೂಮಿ ತಲೆಕೆಳಗಾಗುತ್ತಿದೆ‘’ ಎಂದು ಅದು ಓಡುತ್ತಲೇ ಇತ್ತು. ಆ ಇನ್ನೊಂದು ಮೊಲವು ಭಯಬೀತಿಯಿಂದ ಅದರ ಹಿಂದೆ ಓಡತೊಡಗಿತು. ಅವೆರಡನ್ನೂ ನೋಡಿ ಇನ್ನೊಂದು ಮತ್ತೊಂದು, ಹೀಗೆ ಸಾವಿರ ಮೊಲಗಳ ಹಿಂಡೇ ಓಡತೊಡಗಿತು.
ಅಷ್ಟೇ ಅಲ್ಲದೆ ಅಷ್ಟು ಮೊಲಗಳ ಗಾಬರಿಯಿಂದ ಹಾಗೆ ಓಡುತ್ತಿರುವುದನ್ನು ಕಂಡು ಭೂಮಿ ತಲೆಕೆಳಗಾಗುವ ಆಪತ್ತು ಬಂದಿದೆಯೆಂದು ತಿಳಿದು ಭಯದಿಂದ ಒಂದು ಹಂದಿ, ಹಸು, ಎಮ್ಮೆ ಮತ್ತು ಹುಲಿ, ಸಿಂಹ, ಆನೆ ಇತ್ಯಾದಿ ಪ್ರಾಣಿಗಳೂ ಓಡತೊಡಗಿದವು ಹಲವು ಪ್ರಾಣಿಗಳ ಸಾಲುಗಳ ಸೇರಿ ಒಂದು ಯೋಜನದಷ್ಟು ಉದ್ದವಾಯಿತು.
ದಾರಿಯಲ್ಲಿ ಸಿಂಹವಾಗಿದ್ದ ಬೋದಿಸುತ್ತ ಈ ಮೆರವಣಿಗೆಯನ್ನು ಕಂಡು ‘’ಎಲ್ಲ ಏಕೆ ಹೀಗೆ ಓಡುತ್ತಿರುವಿರಿ?’’ ಎಂದು ಕೇಳಿದ. ಅವೆಲ್ಲ ‘ಭೂಮಿ ತಲೆಕೆಳಗಾಗುವುದು ಎಂದಾದರೂ ಸಾದ್ಯವೇ? ಇವು ಬೇರೆ ಏನನ್ನೋ ಕಂಡು ತಪ್ಪು ತಿಳಿದು ಹೀಗೆ ಓಡುತ್ತಿರಬೇಕು. ಹೀಗೆ ಬಿಟ್ಟರೆ ಎಲ್ಲ ಪ್ರಾಣಿಗಳು ಅನ್ಯಾಯವಾಗಿ ನಾಶವಾಗಿಬಿಡುತ್ತವೆ. ಅದನ್ನು ತಪ್ಪಿಸಬೇಕು’ ಎಂದು ಬೋದಿಸತ್ವ ಯೋಚಿಸಿದ.
ಕೂಡಲೇ ಸಿಂಹ ವೇಗವಾಗಿ ಓಡಿ ಬಂದು ಎಲ್ಲ ಪ್ರಾಣಿಗಳು ಅಡ್ಡವಾಗಿ ನಿಂತು ಮೂರೂ ಸಲ ಸಿಂಹನಾದ ಮಾಡಿತು. ಹೆದರಿದ ಪ್ರಾಣಿಗಳೆಲ್ಲ ನಿಂತವು. ‘’ಏಕೆ ಓಡುತ್ತಿರುವೆ?’’ಎಂದು ಅವನು ಕೇಳಿದ.
‘’ಭೂಮಿ ತಲೆಕೆಳಗಾಗುತ್ತಿದೆ.’’
‘’ಅದನ್ನು ನೋಡಿದವರಾರು?’’
‘’ಆನೆ’’
ಆನೆ ತನಗೆ ಗೊತ್ತಿಲ್ಲ, ಸಿಂಹಕ್ಕೆ ಗೊತ್ತು ಎಂದು ಹೇಳಿತು. ಸಿಂಹ ಹುಲಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಹುಲಿ ಇನ್ನೊಂದು ಪ್ರಾಣಿಯನ್ನು ತೋರಿಸಿತು. ಕಡೆಗೆ ಮೊಲಗಳ ಸರದಿ ಬಂತು. ಮೊಲಗಳು ತಮ್ಮ ಮುಂದೆ ಓಡಾಡುತಿದ್ದ ಮೊಲವನ್ನು ತೋರಿಸಿದೆವು.
‘’ಭೂಮಿ ತಲೆಕೆಳಗಾಗಿರುವದನ್ನು ನೋಡಿದೆಯಾ?’’ ಎಂದು ಸಿಂಹ ಮೊಲವನ್ನು ಕೇಳಿತು.
‘’ಹೌದು, ನಾನು ನೋಡಿದೆ’’ ಎಂದಿತು ಮೊಲ.
‘’ಎಲ್ಲಿ?’’
‘’ಸಮುದ್ರದಲ್ಲಿ ಹತ್ತಿರ ಬೇಲ ಮತ್ತು ತಾಳೆಯ ಮರಗಳ ತೋಪಿನಲ್ಲಿ. ಅಲ್ಲಿ ನಾನು ಬೇಲದ ಮರದ ಬುಡದಲ್ಲಿ ಮಲಗಿದ್ದೆ. ಒಂದು ವೇಳೆ ಭೂಮಿ ತಲೆಕೆಳಗಾದರೆ ಎಲ್ಲಿ ಹೋಗಲಿ? ಎಂದು ನಾನು ಯೋಚಿಸಿದ್ದೆ. ಆಗ ಭೂಮಿ ತಲೆಕೆಳಗಾಗುವ ಸದ್ದು ಕೇಳಿ ಬಂತು. ನಾನು ಓಡಿ ಬಂದೆ.’’
ನಿಜ ಸಂಗತಿಯನ್ನು ತಿಳಿಯಬೇಕೆಂದು ಸಿಂಹ ಇತರ ಪ್ರಾಣಿಗಳನ್ನು ಕುರಿತು ‘’ಈ ಮೊಲ ಹೇಳಿದ ಮಾತು ನಿಜವೇ ಎಂಬುದನ್ನು ನಾನು ತಿಳಿದು ಬರುವವರೆಗೆ ನೀವೆಲ್ಲ ಇಲ್ಲಿಯೇ ಇರಿ‘’ ಎಂದು ಹೇಳಿ ಮೊಲವನ್ನು ಕರೆದು ತನ್ನ ಬೆನ್ನ ಮೇಲೆ ಕೂಡಿಸಿಕೊಂಡು ಹೊರಟಿತು.
ಅವೆರೆಡೂ ಬಹುಬೇಗ ಆ ತೋಪಿನ ಬಳಿಗೆ ಬಂದವು. ಮೊಲವನ್ನು ಇಳಿಸಿ ‘’ಆ ಸ್ಥಳವನ್ನು ತೋರಿಸಿ’’ ಎಂದು ಸಿಂಹ ಹೇಳಿತು. ಅದು ಹೆದುರುತ್ತಲೇ ಹೋಗಿ, ‘’ಇದೇ ಶಬ್ದವಾದ ಸ್ಥಳ’’ ಎಂದು ತೋರಿಸಿತು.
ಸಿಂಹ ಆ ಸ್ಥಳಕ್ಕೆ ಹೋಗಿ ಪರಿಶೀಲಿಸಿತು. ಅಲ್ಲೇ ತಾಳೆಗರಿಯ ಮೇಲೆ ಬಿದ್ದಿದ್ದ ಬೇಲದ ಹಣ್ಣನ್ನು ನೋಡಿ, ಇದು ಭೂಮಿ ತಲೆಕೆಳಗಾಗುತ್ತಿರುವ ಶಬ್ದವಲ್ಲ. ಬೇಲದ ಹಣ್ಣು ತಾಳೆಯ ಗರಿಯ ಮೇಲೆ ಬಿದ್ದ ಶಬ್ದವನ್ನು ಕೇಳಿ ತಪ್ಪು ತಿಳಿದುಕೊಂಡಿದೆಯೆಂದು ಅರ್ಥಮಾಡಿಕೊಂಡಿತು.
ಅನಂತರ ಮತ್ತೆ ಮೊಲವನ್ನು ಬೆನ್ನ ಮೇಲೆ ಕೂಡಿಸಿಕೊಂಡು ಸಿಂಹ ಆ ಪ್ರಾಣಿಗಳಿದ್ದ ಸ್ಥಳಕ್ಕೆ ಬಂದು, ನಿಜ ಸಂಗತಿಯನ್ನ್ಜು ತಿಳಿಸಿ ಪ್ರಾಣಿಗಳಿಗೆ ಧೈರ್ಯ ಹೇಳಿತು. ತಮ್ಮ ಪ್ರಾಣವುಳಿಸಿದ ಸಿಂಹವನ್ನು ಎಲ್ಲ ಪ್ರಾಣಿಗಳೂ ಕೊಂಡಾಡಿದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…