ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.
ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.
ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.
ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….