ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.
ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.
ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.
ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.