ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ.

ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ.

ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ ಬಗ್ಗೆ ಜಾಗ್ರತೆ. ಮನೆಯವರ ನೆರವಿನಿಂದ ನೆಮ್ಮದಿ ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿದೆ,ಆದರೆ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ಸಾಲ ಪಡೆದ ಸ್ನೇಹಿತರು ಸಾಲ ಮರುಪಾವತಿ ಮಾಡುವ ಸಾಧ್ಯತೆ.

ಹಣದ ವ್ಯವಹಾರದಲ್ಲಿನ ಅನುಮಾನ ಶಮನವಾಗಲಿದೆ. ಮಿತ್ರರ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಅವಿವಾಹಿತರಿಗೆ ವಿವಾಹದ ಪ್ರಸ್ತಾವ.ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಹಾಕಿಯಾದ ಬಂಡವಾಳಕ್ಕೆ ಸಂಚಕಾರ ಬರುವ ಸಾಧ್ಯತೆ.

ವ್ಯಾಪಾರದಲ್ಲಿ ನಿರೀಕ್ಷೆಗೆ ಮೀರಿದ ಲಾಭ. ವಾಹನ ಚಾಲಕರಿಗೆ ಆರ್ಥಿಕವಾಗಿ ಲಾಭ.ಮದ್ಯಪಾನದಿಂದ ಅನಾಹುತ. ವೈವಾಹಿಕ ಜೀವನ ಉತ್ತಮ. ಸಂಚಾರದಲ್ಲಿ ಸೌಖ್ಯ. ಬ್ಯಾಂಕಿಂಗ್ ವ್ಯವಹಾರದಲ್ಲಿ ಜಾಗ್ರತೆ ಇರಲಿ. ಆದಾಯದ ಉತ್ತಮ ಹರಿವು.

ವ್ಯಾಪಾರದಲ್ಲಿ ಲಾಭ. ಆರ್ಥಿಕವಾಗಿ, ದೈಹಿಕವಾಗಿ ಮಾನಸಿಕ ವಿಚಾರದಲ್ಲಿ ಪ್ರಗತಿ. ನಿಮ್ಮ ಆತ್ಮವಿಶ್ವಾಸವು ನಿಮಗೆ ಹೆಚ್ಚಿನ ಧನಲಾಭವನ್ನು ತಂದುಕೊಡುವುದು. ಮನೆಯಲ್ಲಿ ಶುಭಸಮಾರಂಭಕ್ಕಾಗಿ ಓಡಾಟ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶ.

ಆನಾರೋಗ್ಯ ಕಾಡಲಿದೆ.ವ್ಯಾಪಾರದಲ್ಲಿ ಗ್ರಾಹಕರೊಂದಿಗೆ ಕಲಹ. ಕುಟುಂಬ ಸದಸ್ಯರಲ್ಲಿ ರಕ್ತದೊತ್ತಡದಂತಹ ವ್ಯಾಧಿ ಕಾಡುವ ಸಾಧ್ಯತೆ. ಸಾಂಸಾರಿಕವಾಗಿ ಬಂಧುಮಿತ್ರರ ಆಗಮನ.ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ. ದುಂದುವೆಚ್ಚಕ್ಕೆ ಕಡಿವಾಣ ಇರಲಿ. ವೃಥಾ ಸುಮ್ಮನೆ ಕೆಲವು ಆರೋಪಗಳು.

ಲೇವಾದೇವಿ ವ್ಯವಹಾರದಲ್ಲಿ ಅಧಿಕ ಲಾಭ. ಆಸ್ತಿ ಕಲಹದಲ್ಲಿ ಸೋಲು. ದೇಹಾರೋಗ್ಯದ ಬಗ್ಗೆ ಗಮನ ಇರಲಿ. ಕಾರ್ಯಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಳ ಕಿರಿಕಿರಿ. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಇರಲಿ.

ಸ್ವಯಂ ಉದ್ಯೋಗ ಕೈಗೊಳ್ಳುವ ಯೋಜನೆ. ದೇಹಾರೋಗ್ಯದಲ್ಲಿ ಉದಾಸೀನತೆ ಬೇಡ. ಶುಭವಾರ್ತೆ ಬರಲಿದೆ. ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಧನಾಗಮನದಿಂದ ಹೆಚ್ಚಿನ ಸಮಸ್ಯೆ ಇಲ್ಲ.

ಬ್ಯಾಂಕ್ ವ್ಯವಹಾರಗಳಲ್ಲಿ ಅಪನಂಬಿಕೆ. ಅನ್ಯ ಮನಸ್ಥಿತಿಯಿಂದ ಹೊರಬನ್ನಿ. ದುಡಿಮೆ ಮಾಡಲು ಹಲವು ದಾರಿಗಳಿವೆ. ಅಧಿಕಾರಿಗಳೊಂದಿಗೆ ವಾಗ್ವಾದ.ಆರೋಗ್ಯದಲ್ಲಿ ಜಾಗ್ರತೆ ಇರಲಿ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ.

ವಿದ್ಯಾಭ್ಯಾಸದಲ್ಲಿ ಪ್ರಗತಿ. ಅಸಾಧ್ಯ ಕೆಲಸವೊಂದನ್ನು ಮಾಡಲೀದ್ದೀರಿ. ವಿವಾಹ ಯೋಗ್ಯ ವಧು, ವರರಿಗೆ ಕಂಕಣಭಾಗ್ಯ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ. ದೀರ್ಘ ಪ್ರಯಾಣದ ಸಾಧ್ಯತೆ.ನಿರುದ್ಯೋಗಿಗಳಿಗೆ ಹಲವಾರು ಅವಕಾಶ.ಸಂಚಾರದಲ್ಲಿ ಜಾಗ್ರತೆ. ಆರೋಗ್ಯದ ಸ್ಥಿತಿ ಉತ್ತಮ.

ಉದ್ಯೋಗ ರಂಗದಲ್ಲಿ ಯಶಸ್ಸು. ಹಳೆಯ ಮಿತ್ರರ ಭೇಟಿಯಿಂದ ಸಮಸ್ಯೆ. ಅತಿಯಾದ ಕೆಲಸದಿಂದ ದೇಹಾಲಸ್ಯ. ಸಾಂಸಾರಿಕವಾಗಿ ಸುಖ ಸಮಾಧಾನ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…