ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮ ವರ್ತನೆ ನಿಮ್ಮ ಕುಟುಂಬದವರಿಗೆ ಅಸಮಧಾನ ತರಬಹುದು. ಮದುವೆ ವಿಚಾರದಲ್ಲಿ ಅನುಕೂಲ. ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ನಿಮ್ಮ ಪ್ರಯಾಣದ ಯೋಜನೆಗಳ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ, ಹಣಕಾಸಿನ ಅನುಕೂಲತೆ ಕೂಡಿಬರಲಿದೆ.

ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು. ಅನೇಕ ದಿನಗಳಿಂದ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವವು.

ನಿಮ್ಮ ತಪ್ಪುಗಳನ್ನು ಎತ್ತಿ ತೋರಿಸಿ,ನಿಮ್ಮ ಬಾಯಿಂದಲೇ ನೀವು ಸತ್ಯವನ್ನು ಹೇಳಿ ಪೇಚಿಗೆ ಸಿಲುಕುವಂತೆ ಮಾಡುವರು. ಒದಗಿಬರುವ ಅವಕಾಶಗಳನ್ನು ಕೈ ಚೆಲ್ಲದೇ ಬಳಸಿಕೊಳ್ಳಿ. ಪ್ರಯಾಣ ಮಾಡುವಾಗ ವಾಹನಗಳ ಬಗ್ಗೆ ಎಚ್ಚರಿಕೆ ಅಗತ್ಯ.

ದೂರದ ಪ್ರಯಾಣ ಹೋಗಬೇಕಾಗಿ ಬರಲಿದೆ. ಬಂಧುಗಳೊಂದಿಗೆ ಕಲಹ ಸಾಧ್ಯತೆ. ನೀವು ಯಾರಾದ್ದಾದರೂ ಜೊತೆಗಿದ್ದಾಗ, ಜಗಳಗಳು ಅನಿವಾರ್ಯ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ನೀವು ನಿಮ್ಮ ಸಂಗಾತಿಯ ಜೊತೆ ವಾದಕ್ಕೆ ಬೀಳಬಹುದು.

ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ದೂರ ಪ್ರಯಾಣ ಸಾಧ್ಯತೆ. ದೊಡ್ಡವರ ಆಶೀರ್ವಾದದಿಂದ ನಿಮ್ಮ ಕಾರ್ಯಗಳು ಕೈಗೂಡುವವು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಗೃಹ ನಿರ್ಮಾಣ ಸಾಮಗ್ರಿಗಳ ವ್ಯಾಪಾರಸ್ಥರಿಗೆ ಲಾಭದ ನಿರೀಕ್ಷೆ. ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿಯು ಉಂಟಾಗುವುದು. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನೌಕರಸ್ಥರಿಗೆ ನಿರಾಳತೆ ದೊರೆಯಲಿದೆ. ಆತುರದ ನಿರ್ಧಾರಗಳನ್ನು ಕೈಗೊಳ್ಳಬೇಡಿ

ಹಿರಿಯರೊಂದಿಗೆ ವಾದ ವಿವಾದಗಳಿಗೆ ಮುಂದಾಗದಿರುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಕೆಲಸದಲ್ಲಿನ ಒತ್ತಡಗಳು ಕಡಿಮೆಯಾಗಲಿವೆ. ಪ್ರಯಾಣದಲ್ಲಿ ಹೆಚ್ಚಿನ ಕಾರ್ಯಗಳು ನಡೆದರೂ ಸಮಾಧಾನ ಸಿಗಲಾರದು.

ವ್ಯವಹಾರದಲ್ಲಿ ಕ್ಷಿಪ್ರ ನಿರ್ಧಾರದಿಂದಾಗಿ ಅಧಿಕ ಪ್ರಯೋಜನ. ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.ನಿಮ್ಮ ನಿಜವಾದ ಪ್ರಯತ್ನವಿದ್ದಲ್ಲಿ ದೇವರು ಒಲಿಯುವನು.

ಗುತ್ತಿಗೆ ಕೆಲಸ ನಿರ್ವಹಿಸುವವರಿಗೆ ಹೆಚ್ಚಿನ ಕೆಲಸಗಳು ದೊರೆಯಲಿವೆ. ನ್ಯಾಯಾಲಯದ ಕೆಲಸಗಳು ನಿಮ್ಮ ಪರವಾಗಿ ತಿರುವು ಪಡೆಯಲಿವೆ.ನೀವು ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್ ಕಾಲದಲ್ಲಿ ಯಾರೂ ನಿಮಗೆ ಸಹಾಯವನ್ನು ಮಾಡುವುದಿಲ್ಲ. ವಿಶ್ವಾಸದ ದುರುಪಯೋಗಕ್ಕೆ ಕಾರಣರಾಗದಿರಿ.

ಕೆಲಸ ಕಾರ್ಯಗಳು ಪ್ರಗತಿಪರವಾಗಿರುವುದರಿಂದಾಗಿ ಸಂತಸವನ್ನು ನೀಡುವವು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ.ದಿನಸಿ ವ್ಯಾಪಾರಿಗಳಿಗೆ ಲಾಭ. ವಾಗಿ ಕೂಡಾ ಸಂತಸದ ವಾತಾವರಣ ನೆಮ್ಮದಿ ತರುತ್ತದೆ. ಅವಿವಾಹಿತರಿಗೆ ಸಿಹಿಸುದ್ಧಿ. ವ್ಯಾಪಾರ ವ್ಯವಹಾರಗಳನ್ನು ಜಾಗ್ರತೆಯಿಂದ ನಡೆಸಬೇಕಾಗುತ್ತದೆ.

ಚಿನ್ನಾಭರಣಗಳ ಖರೀದಿಗೆ ಉತ್ತಮ ದಿನ. ಮನೆಯಲ್ಲಿ ಪರಿಸ್ಥಿತಿ ಉತ್ತಮ ಗೊಂಡು ಸಂತೋಷದ ವಾತಾವರಣ ಮೂಡಲಿದೆ. ಮಾತಿನಿಂದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದು. ಸಾಂಸಾರಿಕವಾಗಿ ಧರ್ಮಪತ್ನಿಯ ಸಹಕಾರದಿಂದ ಹಾಗೂ ಸೂಕ್ತ ಸಲಹೆಗಳಿಂದ ಮುನ್ನಡೆ ತರುತ್ತದೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಕ್ರೀಡಾಪಟುಗಳಿಗೆ ಹೆಸರು ಗಳಿಸುವ ಅವಕಾಶ. ಕೌಟುಂಬಿಕ ವಲಯದಲ್ಲಿ ಮುನ್ನಡೆ ಇರುತ್ತದೆ.ವಿದ್ಯಾರ್ಥಿಗಳು ಆಟಪಾಠಗಳಲ್ಲಿ ಪ್ರಗತಿ ಹೊಂದುವರು. ಆರ್ಥಿಕವಾಗಿ ತುಸು ಸಮಾಧಾನ ಸಿಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.