ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.

ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.

ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.

ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.

ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.

ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.

ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.

ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.

ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.

ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.

ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.

ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…